Skip to main content

Posts

Showing posts from February, 2017

ಮುಕ್ಕಚ್ಚೇರಿ ಮದ್ರಸ ಮಸೀದಿ ವಠಾರ ಸ್ವಚ್ಚತಾ ಕಾರ್ಯಕ್ರಮ , 26-02-2017

ಉಳ್ಳಾಲ ಸೆಕ್ಟರ್ ವ್ಯಾಪ್ತಿಯ ಎಸ್ಸೆಸ್ಸೆಫ್ ಮುಕ್ಕಚ್ಚೇರಿ ಶಾಖೆ ಹಾಗು ಎಸ್ ವೈ ಎಸ್ ಮುಕ್ಕಚ್ಚೇರಿ ಬ್ರಾಂಚ್ ಆಶ್ರಯದಲ್ಲಿ ಮುಕ್ಕಚ್ಚೇರಿ ಮಸೀದಿ ಮದ್ರಸ ವಠಾರ ಸ್ವಚ್ಚತಾ ಕಾರ್ಯಕ್ರಮ ಎಸ್ ವೈ ಎಸ್ ಉ...

ಎಸ್ಸೆಸ್ಸೆಫ್, ಎಸ್ ವೈ ಎಸ್ ಮೇಲಂಗಡಿ ಆಶ್ರಯದಲ್ಲಿ ರಿಫಾಯೀ ಮಾಲೆ ಆಲಾಪನೆ ಹಾಗು ಜಲಾಲಿಯ್ಯ ರಾತೀಬು

ಎಸ್ ವೈ ಎಸ್ ಮೇಲಂಗಡಿ ಬ್ರಾಂಚ್ ಹಾಗು ಎಸ್ಸೆಸ್ಸೆಫ್ ಮೇಲಂಗಡಿ ಶಾಖೆಯ ಜಂಟಿ ಆಶ್ರಯದಲ್ಲಿ 2017 ಫೆಬ್ರವರಿ 18 ಮತ್ತು 19 ರ ಮಗ್ರಿಬ್ ನಮಾಜು ಬಳಿಕ ರಿಫಾಯೀ ಮಾಲೆ ಆಲಾಪನೆ, ಹಾಗು ಜಲಾಲಿಯ್ಯ ರಾತೀಬು ಫಿರ್ದೌಸ್ ಅಪಾರ್ಟ್ ಮೆಂಟ್ ಮೇಲಂಗಡಿಯಲ್ಲಿ ನಡೆಯಿತು. ರಿಫಾಯೀ ಮಾಲೆ ಆಲಾಪನೆ ಎಸ್ ವೈ ಎಸ್ ಮೇಲಂಗಡಿ ಬ್ರಾಂಚ್ ಅಧ್ಯಕ್ಷ ಬಶೀರ್ ಸಖಾಫಿ ಉಳ್ಳಾಲ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಎಸ್ ವೈ ಎಸ್ ಮಂಜೇಶ್ವರ ಮಂಡಲ ಅಧ್ಯಕ್ಷರಾದ ಶರೀಫ್ ಸಅದಿ ಅನುಸ್ಮರಣಾ ಪ್ರಭಾಷಣ ಮಾಡಿದರು. ಜಲಾಲಿಯ್ಯ ರಾತೀಬ್ ಸಂಗಮ ಎಸ್ಸೆಸ್ಸೆಫ್ ಮೇಲಂಗಡಿ ಶಾಖಾಧ್ಯಕ್ಷ ಅಬೂ ಅನಸ್ ಜಮಾಲ್ ಉಸ್ತಾದರ ಅಧ್ಯಕ್ಷತೆಯೊಂದಿಗೆ ಸಯ್ಯಿದ್ ಮುಷ್ತಾಕುರ್ರಹ್ಮಾನ್ ತಂಗಳ್ ಚಟ್ಟೆಕಲ್ಲು ಮಲಪ್ಪುರಂ ಇವರ ನೇತ್ರತ್ವದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಎಸ್ ವೈ ಎಸ್ ನೂತನಾಧ್ಯಕ್ಷರಾಗಿ ಆಯ್ಕೆಯಾದ ಸಯ್ಯಿದ್ ಜಲಾಲ್ ತಂಗಳ್ ಇವರನ್ನು ಶಾಲುಹೊದಿಸಿ ಅಭಿನಂದಿಸಿ ಸನ್ಮಾನಿಸಲಾಯಿತು. ಎಸ್ ವೈ ಎಸ್ ಉಳ್ಳಾಲ ಸೆಂಟರ್ ಕೋಶಾಧಿಕಾರಿ ಇಸಾಕ್ ಪೇಟೆ, ಎಸ್ ವೈ ಎಸ್ ಉಳ್ಳಾಲ ಸೆಂಟರ್ ಉಪಾಧ್ಯಕ್ಷ ತ್ವಾಹಿರ್ ಹಾಜಿ, ಸಯ್ಯಿದ್ ಮದನಿ ಸುನ್ನೀ ಸೆಂಟ್ರಲ್ ಕಮಿಟಿ ಮಾಜಿ ಅಧ್ಯಕ್ಷ ಕರೀಂ ಹಾಜಿ, ಎಸ್ಸೆಸ್ಸೆಫ್ ಆಝಾದ್ ನಗರ ಶಾಖಾಧ್ಯಕ್ಷ ಹಾಫಿಝ್ ಮುಈನ್ ಉಳ್ಳಾಲ, ಸತ್ತಾರ್ ಮೇಲಂಗಡಿ, ಬಾವಾಕ ಫಿರ್ದೌಸ್ ಹಾಗು ಎಸ್ಸೆಸ್ಸೆಫ್ ಎಸ್ ವೈ ಎಸ್ ಕಾರ್ಯಕರ್ತರು ಉಪಸ್ಥಿತರಿದ್ದರು. ಎಸ್ಸೆಸ್ಸೆಫ್ ಮೇಲಂಗಡಿ ಶಾಖಾ ಪ್ರ...

ಮುಕ್ಕಚ್ಚೇರಿ ಬ್ರಾಂಚ್ ಆಶ್ರಯದಲ್ಲಿ ರಿಫಾಯೀ ಶೈಖ್ ಅನುಸ್ಮರಣಾ ಪ್ರಯುಕ್ತ ಖತ್ಮುಲ್ ಕುರಾನ್

ಎಸ್ ವೈ ಎಸ್ ಉಳ್ಳಾಲ ಮುಕ್ಕಚ್ಚೇರಿ ಬ್ರಾಂಚ್ ಆಶ್ರಯದಲ್ಲಿ ರಿಫಾಯೀ ಶೈಖ್ ಅನುಸ್ಮರಣಾ ಪ್ರಯುಕ್ತ ಅಗಲಿದ ನಮ್ಮ ಕುಟುಂಬದ ಹಾಗು ಮುಕ್ಕಚ್ಚೇರಿ ಮೊಹಲ್ಲಾದ ಮಸೀದಿ ಮದ್ರಸ ಹಾಗು ಸುನ್ನತ್ ಜಮಾಅತಿನ ಸರ್ವತೋಮುಖ ಅಭಿವ್ರದ್ಧಿಗಾಗಿ ದುಡಿದು ಮರಣಹೊಂದಿದವರ ಮೇಲೆ ಖತ್ಮುಲ್ ಕುರಾನ್ ಮಜ್ಲಿಸ್  ಅಬ್ದುರ್ರಹ್ಮಾನ್ ಸಅದಿ ಉಸ್ತಾದರ ನೇತ್ರತ್ವದಲ್ಲಿ ಮುಕ್ಕಚ್ಚೇರಿ ಜುಮಾ ಮಸೀದಿಯಲ್ಲಿ ನಡೆಯಿತು.

ಮೆಹಫಿಲೇ ತ್ವಯ್ಬಾ ದ್ಸಿಕ್ರ್ ಮಜ್ಲಿಸ್ ಉದ್ಘಾಟನಾ ಸಮಾರಂಭ

ಎಸ್ ವೈ ಎಸ್ ಅಕ್ಕರೆಕೆರೆ ಹಳೆಕೋಟೆ ಬ್ರಾಂಚ್ ಹಾಗು ಎಸ್ಸೆಸ್ಸೆಫ್ ಅಕ್ಕರೆಕೆರೆ ಶಾಖೆಯ ಜಂಟಿ ಆಶ್ರಯದಲ್ಲಿ ಮೆಹಫಿಲೇ ತ್ವಯ್ಬಾ ದ್ಸಿಕ್ರ್ ಮಜ್ಲಿಸ್ ಉದ್ಘಾಟನಾ ಸಮಾರಂಭ ಎಸ್ ವೈ ಎಸ್ ಅಕ್ಕರೆಕೆರೆ ಹಳ...

ಎಸ್ ವೈ ಎಸ್ ಉಳ್ಳಾಲ ಸೆಂಟರ್ ನೂತನ ಪದಾಧಿಕಾರಿಗಳು 11-02-2017, ಮತ್ತು ಕಾರ್ಯಕಾರಿ ಸಮಿತಿ ಸದಸ್ಯರು

*ಎಸ್ ವೈ ಎಸ್ ಉಳ್ಳಾಲ ಸೆಂಟರ್ ನೂತನ ಪದಾಧಿಕಾರಿಗಳು - 2017* 🍇🍇🍇🍇🍇🍇🍇🍇🍇🍇🍇 *ಅಧ್ಯಕ್ಷರು - *ಸಯ್ಯಿದ್ ಜಲಾಲ್ ತಂಗಳ್ ಅಳೇಕಲ* 7795706918 *ಉಪಾಧ್ಯಕ್ಷರು* *1 - ಬಶೀರ್ ಅಹ್ಸನಿ ತೋಡಾರ್* 9164069743 *2 - ತ್ವಾಹಿರ್ ಹಾಜಿ ಮುಕ್ಕಚ್ಚೇರಿ*...

ಎಸ್ ವೈ ಎಸ್ ಉಳ್ಳಾಲಬೈಲು ಬೊಟ್ಟು ಬ್ರಾಂಚ್ ಅಸ್ತಿತ್ವಕ್ಕೆ..ನೂತನಾಧ್ಯಕ್ಷರಾಗಿ ಯೂಸುಫ್ ಮುಸ್ಲಿಯಾರ್ ಆಯ್ಕೆ

ಎಸ್ ವೈ ಎಸ್ ಉಳ್ಳಾಲಬೈಲು ಬೊಟ್ಟು ಬ್ರಾಂಚಿಗೆ ಎಸ್ ವೈ ಎಸ್ ಉಳ್ಳಾಲ ಸೆಂಟರ್ ಕೋಶಾಧಿಕಾರಿ ಇಸಾಕ್ ರಹ್ಮಾನಿಯ ಪೇಟೆ ಇವರ ಅಧ್ಯಕ್ಷತೆಯಲ್ಲಿ ಉಳ್ಳಾಲಬೈಲು ಯೂಸುಫ್ ಅಪಾರ್ಟ್ ಮೆಂಟ್ ನಲ್ಲಿ ಚಾಲನೆ ನೀಡಲಾಯಿತು. ಯೂಸುಫ್ ಮುಸ್ಲಿಯಾರ್ ದುವಾ ನೆರವೇರಿಸಿದರು. ಎಸ್ ವೈ ಎಸ್ ಉಳ್ಳಾಲ ಸೆಂಟರ್ ಜೊತೆ ಕಾರ್ಯದರ್ಶಿ ಅಲ್ತಾಫ್ ಕುಂಪಲ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಎಸ್ ವೈ ಎಸ್ ಗೆ ಪಾದಾರ್ಪಣೆಗೈದ ನಝೀರ್ ಯು.ಬಿ ರವರಿಗೆ ಸ್ಮರಣಿಕೆ ನೀಡಿ ಸನ್ಮಾನಿಸಲಾಯಿತು. ಬಳಿಕ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಅಧ್ಯಕ್ಷರಾಗಿ ಯೂಸುಫ್ ಮುಸ್ಲಿಯಾರ್ ಉಳ್ಳಾಲಬೈಲು, ಉಪಾಧ್ಯಕ್ಷರಾಗಿ ಕರೀಂ, ಪ್ರಧಾನ ಕಾರ್ಯದರ್ಶಿಯಾಗಿ ಖಲೀಲ್, ಜೊತೆ ಕಾರ್ಯದರ್ಶಿಯಾಗಿ ನಝೀರ್ ಹಾಗು ಕೋಶಾಧಿಕಾರಿಯಾಗಿ ಹನೀಫ್ ಬೊಟ್ಟುರವರನ್ನು ಆರಿಸಲಾಯಿತು.ಈ ಸಂದರ್ಭದಲ್ಲಿ ಎಸ್ ವೈ ಎಸ್ ಉಳ್ಳಾಲಬೈಲು ಬೊಟ್ಟು ಕಾರ್ಯಕರ್ತರು ಉಪಸ್ಥಿತರಿದ್ದರು. ನೂತನ ಪ್ರಧಾನ ಕಾರ್ಯದರ್ಶಿ ಖಲೀಲ್ ಧನ್ಯವಾದಗೈದರು.

ಎಸ್ ವೈ ಎಸ್ ಉಳ್ಳಾಲ ಸೆಂಟರ್ ವಾರ್ಷಿಕ ಪ್ರತಿನಿಧಿ ಸಮಾವೇಶ ಹಾಗು ನೂತನ ಪದಾಧಿಕಾರಿಗಳ ಆಯ್ಕೆ.

ಎಸ್ ವೈ ಎಸ್ ಉಳ್ಳಾಲ ಸೆಂಟರ್ ವಾರ್ಷಿಕ ಪ್ರತಿನಿಧಿ ಸಮಾವೇಶ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಎಸ್ ವೈ ಎಸ್ ಉಳ್ಳಾಲ ಸೆಂಟರ್ ಅಧ್ಯಕ್ಷರಾದ ಬಶೀರ್ ಅಹ್ಸನಿ ತೋಡಾರ್ ರವರ ಅಧ್ಯಕ್ಷತೆಯಲ್ಲ...

ಎಸ್ ವೈ ಎಸ್ ಕೋಡಿ ಕೋಟೆಪುರ ಬ್ರಾಂಚ್ ಹಾಗು ಎಸ್ಸೆಸ್ಸೆಫ್ ಕೋಡಿ ಕೋಟೆಪುರ ಶಾಖೆಯ ವತಿಯಿಂದ ಬಡ ಕುಟುಂಬದ ಹೆಣ್ಣಿನ ಮದುವೆಗೆ ಬಂಗಾರ ದಾನ

ಎಸ್ಸೆಸ್ಸೆಫ್ ಕೋಟೆಪುರ ಕೋಡಿ ಶಾಖೆ ಹಾಗು ಎಸ್ ವೈ ಎಸ್ ಕೋಟೆಪುರ ಕೋಡಿ ಬ್ರಾಂಚ್ ವತಿಯಿಂದ ಉಳ್ಳಾಲ ಕೋಡಿಯ ಬಡ ಕುಟುಂಬದ ಅನಾಥ ಹೆಣ್ಣಿನ ಮದುವೆಗೆ ಎರಡು ಪವನ್ ಬಂಗಾರ ನೀಡಲಾಯಿತು. ಈ ಸಂದರ್ಭದಲ್ಲಿ ಎಸ್ ವ...

ಎಸ್ ವೈ ಎಸ್ ಹಳೆಕೋಟೆ ಅಕ್ಕರೆಕೆರೆ ಬ್ರಾಂಚ್ ಹಾಗು ಎಸ್ಸೆಸ್ಸೆಫ್ ಅಕ್ಕರೆಕೆರೆ ಶಾಖೆ ಜಂಟಿ ಆಶ್ರಯದಲ್ಲಿ ರಿಫಾಯೀ ಶೈಖ್ ಅನುಸ್ಮರಣೆ, ರಿಫಾಯಿ ಮೌಲಿದ್ ಮಜ್ಲಿಸ್, ಅರ್ಹ ಬಡ ಕುಟುಂಬಗಳಿಗೆ ರೇಷನ್ ವಿತರಣೆ

ಎಸ್ಸೆಸ್ಸೆಫ್ ಅಕ್ಕರೆಕೆರೆ ಶಾಖೆ ಹಾಗು ಎಸ್ ವೈ ಎಸ್ ಹಳೆಕೋಟೆ ಅಕ್ಕರೆಕೆರೆ ಬ್ರಾಂಚ್ ಜಂಟಿ ಆಶ್ರಯದಲ್ಲಿ ರಿಫಾಯೀ ಶೈಖ್ ಅನುಸ್ಮರಣಾ ಕಾರ್ಯಕ್ರಮ ಎಸ್ ವೈ ಎಸ್ ಹಳೆಕೋಟೆ ಅಕ್ಕರೆಕೆರೆ ಬ್ರಾಂಚ್ ಅಧ್ಯ...