Skip to main content

Posts

Showing posts from 2018

ಮುಸ್ಲಿಮರ ಭಾವನೆಯನ್ನು ಕೆರಳಿಸಿದ ಸುವರ್ಣ ನ್ಯೂಸ್  ಚಾನಲ್ ನಿರೂಪಕ ಅಜಿತ್ ಹನುಮಕ್ಕನವರ ವಿರುದ್ಧ ಎಸ್ ವೈ ಎಸ್ ಉಳ್ಳಾಲ ಸೆಂಟರ್ ಖಂಡನೆ

ಪ್ರವಾದಿ ಮುಹಮ್ಮದ್ ಸಲ್ಲಲ್ಲಾಹು ಅಲೈಹಿವಸಲ್ಲಮರನ್ನು ನಿಂದನೆ ಮಾಡಿ ಸಮಾಜದಲ್ಲಿ ಕೋಮು ಸಂಘರ್ಷಕ್ಕೆ ಕಾರಣವಾಗುವ ರೀತಿಯಲ್ಲಿ ಮಾಧ್ಯಮಕ್ಕೆ ಅಗೌರವ ತೋರಿ, ಮುಸ್ಲಿಮರ ಭಾವನೆಯನ್ನು ಕೆರಳಿಸಿದ ಸುವರ್ಣ ನ್ಯೂಸ್  ಚಾನಲ್ ನಿರೂಪಕ ಅಜಿತ್ ಹನುಮಕ್ಕನವರ ನಡೆ ತೀವ್ರ ಖಂಡನೀಯವಾದುದಾಗಿದೆ. ಅವರನ್ವು ಶೀಘ್ರವೇ ಬಂಧಿಸಬೇಕು ಹಾಗೂ ಸುವರ್ಣ ನ್ಯೂಸ್ ಚಾನಲನ್ನು ಬ್ಯಾನ್ ಮಾಡಬೇಕೆಂದು ಎಸ್ ವೈ ಎಸ್ ಉಳ್ಳಾಲ ಸೆಂಟರ್ ಒತ್ತಾಯಿಸಿದೆ. ಕಾರ್ಯಕ್ರಮದಲ್ಲಿ ಎಸ್ ವೈ ಎಸ್ ಉಳ್ಳಾಲ ಸೆಂಟರ್ ಅಧ್ಯಕ್ಷರಾದ ಸಯ್ಯಿದ್ ಜಲಾಲ್ ತಂಗಲ್, ಪ್ರಧಾನ ಕಾರ್ಯದರ್ಶಿ ಬಶೀರ್ ಸಖಾಫಿ ಉಳ್ಳಾಲ, ಎಸ್ ವೈ ಎಸ್ ದ.ಕ ಜಿಲ್ಲಾ ಕೋಶಾಧಿಕಾರಿ ಬಿ.ಜಿ ಹನೀಫ್ ಹಾಜಿ,  ಎಸ್ ವೈ ಎಸ್ ಉಳ್ಳಾಲ ಸೆಂಟರ್ ರಿಲೀಫ್ ಚೇರಮಾನ್ ಅಲ್ತಾಫ್ ಕುಂಪಲ, ಎಸ್ ವೈ ಎಸ್ ಉಳ್ಳಾಲ ಸೆಂಟರ್ ಮಾಧ್ಯಮ ಕಾರ್ಯದರ್ಶಿ ನವಾಝ್ ಸಖಾಫಿ ಅಲ್ ಅಮ್ಜದಿ ಉಳ್ಳಾಲ ಹಾಗು ಇನ್ನಿತರ ಪ್ರಮುಖರು ಉಪಸ್ಥಿತರಿದ್ದರು.

ಎಸ್ ವೈ ಎಸ್ ಅಳೇಕಲ, ಮಂಚಿಲ, ಮಾರ್ಗತಲೆ ಬ್ರಾಂಚ್ ವತಿಯಿಂದ ಬ್ರಹತ್ ಸುನ್ನೀ ಆದರ್ಶ ಸಂಗಮ 

ಎಸ್ ವೈ ಎಸ್ ಉಳ್ಳಾಲ ಸೆಂಟರ್ ಅಧೀನದ ಎಸ್ ವೈ ಎಸ್ ಅಳೇಕಲ, ಮಂಚಿಲ, ಮಾರ್ಗತಲೆ ಬ್ರಾಂಚ್ ವತಿಯಿಂದ ಬ್ರಹತ್ ಸುನ್ನೀ ಆದರ್ಶ ಸಂಗಮ ಅಳೇಕಲದ ಜೂನಿಯರ್ ಕಾಲೇಜು ಸಮೀಪದ ಮದನಿ ಮೈದಾನದಲ್ಲಿ ನಡೆಯಿತು. ಎಸ್ ವೈ ಎಸ್ ಉಳ್ಳಾಲ ಸೆಂಟರ್ ಅಧ್ಯಕ್ಷರಾದ ಸಯ್ಯಿದ್ ಜಲಾಲ್ ತಂಗಲ್ ಅಧ್ಯಕ್ಷತೆ ವಹಿಸಿದರು. ಅಳೇಕಲ ಜುಮಾ ಮಸೀದಿ ಖತೀಬರಾದ ಅಲ್ ಹಾಜ್ ಅಬೂ ಝಿಯಾದ್ ಮದನಿ ಪಟ್ಟಾಂಬಿ ಉಸ್ತಾದರ ದುಆದೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಬದ್ರಿಯ ಜುಮಾ ಮಸೀದಿ ಸುಂದರಿಬಾಗ್ ಖತೀಬರಾದ ಶರೀಫ್ ಸಅದಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಪ್ರಸಿದ್ಧ ವಾಗ್ಮಿ ಅಬ್ದುಲ್ ವಹಾಬ್ ಸಖಾಫಿ ಮಂಬಾಡ್ ಮುಖ್ಯ ಪ್ರಭಾಷಣ ಮಾಡಿದರು. ಪ್ರಸ್ತುತ ಆದರ್ಶ ಸಂಗಮ ಕಾರ್ಯಕ್ರಮದಲ್ಲಿ ಸಯ್ಯಿದ್ ಮದನಿ ಮೊಹಲ್ಲಾ ಒಕ್ಕೂಟ ಇದರ ಗೌರವಾಧ್ಯಕ್ಷರಾದ ಯು ಎಸ್ ಹಂಝ ಹಾಜಿ, ಎಸ್ಸೆಸ್ಸೆಫ್ ದ.ಕ ಜಿಲ್ಲಾ ನಾಯಕ ಸಯ್ಯಿದ್ ಖುಬೈಬ್ ತಂಗಲ್, ಎಸ್ ವೈ ಎಸ್ ಉಳ್ಳಾಲ ಸೆಂಟರ್ ಪ್ರಧಾನ ಕಾರ್ಯದರ್ಶಿ ಬಶೀರ್ ಸಖಾಫಿ ಉಳ್ಳಾಲ, ಎಸ್ಸೆಸ್ಸೆಫ್ ಉಳ್ಳಾಲ ಡಿವಿಷನ್ ಅಧ್ಯಕ್ಷರಾದ ಮುನೀರ್ ಅಹ್ಮದ್ ಕಾಮಿಲ್ ಸಖಾಫಿ ಉಳ್ಳಾಲ, ಎಸ್ ವೈ ಎಸ್ ಉಳ್ಳಾಲ ಸೆಂಟರ್ ಉಪಾಧ್ಯಕ್ಷರಾದ ಬಶೀರ್ ಅಹ್ಸನಿ ತೋಡಾರ್, ಎಸ್ ವೈ ಎಸ್ ಉಳ್ಳಾಲ ಸೆಂಟರ್ ಮಾಧ್ಯಮ ಕಾರ್ಯದರ್ಶಿ ನವಾಝ್ ಸಖಾಫಿ ಅಲ್ ಅಮ್ಜದಿ ಉಳ್ಳಾಲ, ಸಯ್ಯಿದ್ ಮದನಿ ಸುನ್ನೀ ಸೆಂಟ್ರಲ್ ಕಮಿಟಿ ಅಧ್ಯಕ್ಷರಾದ ಅಬೂ ಅನಸ್ ಜಮಾಲ್ ಉಸ್ತಾದ್ ಹಾಗು ಇನ್ನಿತರ ಉಲಮಾ ಉಮರಾ...

ಎಸ್ ವೈ ಎಸ್ ಪಟ್ಲ ಬ್ರಾಂಚ್ ಪಟ್ಲದಲ್ಲಿ ಅಸ್ತಿತ್ವಕ್ಕೆ 

ಎಸ್ ವೈ ಎಸ್ ಉಳ್ಳಾಲ ಸೆಂಟರ್ ಅಧೀನದ ಹನ್ನೊಂದನೇ ನೂತನ ಬ್ರಾಂಚಾಗಿ ಎಸ್ ವೈ ಎಸ್ ಪಟ್ಲ ಬ್ರಾಂಚ್ ಪಟ್ಲದಲ್ಲಿ ಅಸ್ತಿತ್ವಕ್ಕೆ ತರಲಾಯಿತು. ಎಸ್ ವೈ ಎಸ್ ಉಳ್ಳಾಲ ಸೆಂಟರ್ ಅಧ್ಯಕ್ಷರಾದ ಸಯ್ಯಿದ್ ಜಲಾಲ್ ತಂಗಲ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು. ಪಟ್ಲ ತಖ್ವಾ ಜುಮಾ ಮಸೀದಿ ಖತೀಬರಾದ ಮೋಙಂ ಫೈಝಿ ಉದ್ಘಾಟಿಸಿದರು. 2019 ನೇ ಸಾಲಿನ ಎಸ್ ವೈ ಎಸ್ ಪಟ್ಲ ಬ್ರಾಂಚಿಗೆ ನೂತನ ಸಮಿತಿಯನ್ನು ಆಯ್ಕೆಮಾಡಲಾಯಿತು. ಅಧ್ಯಕ್ಷರಾಗಿ ಶರೀಫ್ ಅಮ್ಜದಿ ಪಟ್ಲ, ಪ್ರಧಾನ ಕಾರ್ಯದರ್ಶಿಯಾಗಿ ಇಬ್ರಾಹಿಂ ಪಟ್ಲ, ಕೋಶಾಧಿಕಾರಿಯಾಗಿ ಯೂಸುಫ್, ಉಪಾಧ್ಯಕ್ಷರಾಗಿ ಮುಸ್ತಫ ಫ್ರೂಟ್ಸ್, ಜೊತೆ ಕಾರ್ಯದರ್ಶಿಯಾಗಿ ಯೂಸುಫ್ ರಿಕ್ಷಾ ಇವರುಗಳನ್ವು ಆರಿಸಲಾಯಿತು. ಪ್ರಸ್ತುತ ಕಾರ್ಯಕ್ರಮದಲ್ಲಿ ಸೆಂಟರ್ ಮೀಡಿಯ ವಕ್ತಾರ ನವಾಝ್ ಸಖಾಫಿ ಉಳ್ಳಾಲ ಹಾಗು ಪಟ್ಲ ಬ್ರಾಂಚ್ ನೂತನ ಉಪಾಧ್ಯಕ್ಷರಾದ ಮುಸ್ತಫ ಫ್ರೂಟ್ಸ್ ಶುಭಾಶಂಶೆಗಶನ್ನು ತಿಳಿಸಿದರು. ಸೆಂಟರ್ ಪ್ರಧಾನ ಕಾರ್ಯದರ್ಶಿ ಬಶೀರ್ ಸಖಾಫಿ ಉಳ್ಳಾಲ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.

KCF, SSF, SYS ಹಮ್ಮಿಕೊಂಡಿರುವ Connect 2018 ಸಾಮುದಾಯಿಕ ಸಮ್ಮಿಲನದ ಪೋಸ್ಟರನ್ನು SYS ಉಳ್ಳಾಲ ಸೆಂಟರ್ ಮತ್ತು ಇದರ ಎಲ್ಲಾ ಬ್ರಾಂಚುಗಳ ವತಿಯಿಂದ ಪ್ರದರ್ಶಿಸುತ್ತಿರುವುದು.

KCF, SSF, SYS ಹಮ್ಮಿಕೊಂಡಿರುವ Connect 2018 ಸಾಮುದಾಯಿಕ ಸಮ್ಮಿಲನದ ಪೋಸ್ಟರನ್ನು SYS ಉಳ್ಳಾಲ ಸೆಂಟರ್ ಮತ್ತು ಇದರ ಎಲ್ಲಾ ಬ್ರಾಂಚುಗಳ ವತಿಯಿಂದ ಪ್ರದರ್ಶಿಸುತ್ತಿರುವುದು.

ಮಹ್ಲರತುಲ್ ಬದ್ರಿಯ್ಯಃ ಆತ್ಮೀಯ ಮಜ್ಲಿಸ್

ಎಸ್ಸೆಸ್ಸೆಫ್ ಅಕ್ಕರೆಕೆರೆ ಶಾಖೆ ಹಾಗು ಎಸ್ ವೈ ಎಸ್ ಅಕ್ಕರೆಕೆರೆ ಬ್ರಾಂಚ್ ಜಂಟಿ ಆಶ್ರಯದಲ್ಲಿ ನಡೆದ ಮಹ್ಲರತುಲ್ ಬದ್ರಿಯ್ಯಃ ಆತ್ಮೀಯ ಮಜ್ಲಿಸ್ ಹಾಗು ತಹ್ಲೀಲ್ ಸಮರ್ಪಣಾ ಕಾರ್ಯಕ್ರಮ 18-10-2018

SYS ಉಳ್ಳಾಲ ಸೆಂಟರ್ ಪದಾಧಿಕಾರಿಗಳು ಮತ್ತು SYS ಉಳ್ಳಾಲ ಸೆಂಟರ್ ಕಾರ್ಯಕಾರಿ ಸಮಿತಿ ಸದಸ್ಯರ ಪೋನ್ ನಂಬರುಗಳು

SYS ಉಳ್ಳಾಲ ಸೆಂಟರ್ ಪದಾಧಿಕಾರಿಗಳು. ಸಯ್ಯಿದ್ ಜಲಾಲ್ ತಂಗಲ್ - 7795706918 ಬಿ.ಜಿ ಹನೀಫ್ ಹಾಜಿ - 9483456174 ಬಶೀರ್ ಅಹ್ಸನಿ ತೋಡಾರ್ - 9164069743 ಅಬ್ದುಸ್ಸಮದ್ ಹಳೆಕೋಟೆ - 9901150701 ಬಶೀರ್ ಸಖಾಫಿ ಉಳ್ಳಾಲ - 9448158134 ಅಲ್ತಾಫ್ ಕುಂಪಲ - 8147669104 ನೌಶಾದ್ ಕೋಡಿ ...

SYS ಉಳ್ಳಾಲ ಸೆಂಟರ್ ನೂತನ ಪದಾಧಿಕಾರಿಗಳ ಆಯ್ಕೆ 11-10-2018

ಎಸ್ ವೈ ಎಸ್ ಉಳ್ಳಾಲ ಸೆಂಟರ್ ಆಶ್ರಯದಲ್ಲಿ ಸೆಂಟರ್ ಅಸೆಂಬ್ಲೇಜ್ ಕಾರ್ಯಕ್ರಮ ಉಳ್ಳಾಲ ಮಾಸ್ತಿಕಟ್ಟೆಯ ಇಸ್ಲಾಮಿಕ್ ನಾಲೇಜ್ ಸೆಂಟರಿನಲ್ಲಿ  11-10-2018 ರಂದು ನಡೆಯಿತು. ಸೆಂಟರ್ ಅಧ್ಯಕ್ಷರಾದ ಸಯ್ಯಿದ್ ಜಲಾಲ್ ತಂಗಲ್ ಅಧ್ಯಕ್ಷತೆ ವಹಿಸಿದರು.ಮಾಧ್ಯಮ ವಕ್ತಾರ ನವಾಝ್ ಸಖಾಫಿ ಉಳ್ಳಾಲ ಕಾರ್ಯಕ್ರಮ ಉದ್ಘಾಟಿಸಿದರು. ಸೆಂಟರ್ ಉಪಾಧ್ಯಕ್ಷರಾದ ಬಶೀರ್ ಅಹ್ಸನಿ ತೋಡಾರ್ ತರಗತಿ ನಡೆಸಿದರು. ಸೆಂಟರ್ ಸಾಂತ್ವನ ವಿಭಾಗದ ಚೇರಮಾನ್ ಅಲ್ತಾಫ್ ಕುಂಪಲ ಪ್ರಾಸ್ತಾವಿಕವಾಗಿ ಮಾತನಾಡಿದರು. ತದ ನಂತರ ಸೆಂಟರ್ ಸಮಿತಿಯನ್ನು ವಿಸರ್ಜಿಸಿ ನೂತನ ಸಮಿತಿಯನ್ವು ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಸಯ್ಯಿದ್ ಜಲಾಲ್ ತಂಗಲ್ ಅಳೇಕಲ ಪುನರಾಯ್ಕೆಯಾದರು. ಉಪಾಧ್ಯಕ್ಷರುಗಳಾಗಿ ಬಿ.ಜಿ ಹನೀಫ್ ಹಾಜಿ ಉಳ್ಳಾಲ, ಬಶೀರ್ ಅಹ್ಸನಿ ತೋಡಾರ್, ಅಬ್ದುಸ್ಸಮದ್ ಹಳೆಕೋಟೆ, ಪ್ರಧಾನ ಕಾರ್ಯದರ್ಶಿಯಾಗಿ ಬಶೀರ್ ಸಖಾಫಿ ಉಳ್ಳಾಲ, ಜತೆ ಕಾರ್ಯದರ್ಶಿಗಳಾಗಿ ಅಲ್ತಾಫ್ ಕುಂಪಲ, ನೌಶಾದ್ ಕೋಡಿ, ಇಲ್ಯಾಸ್ ಕೈಕೋ, ಕೋಶಾಧಿಕಾರಿಯಾಗಿ ಇಸಾಕ್ ಪೇಟೆ, ಮಾಧ್ಯಮ ಕಾರ್ಯದರ್ಶಿಯಾಗಿ ನವಾಝ್ ಸಖಾಫಿ ಅಲ್ ಅಮ್ಜದಿ ಉಳ್ಳಾಲ, ಲೆಕ್ಕ ಪರಿಶೋಧಕರಾಗಿ ಹೈದರ್ ಮುಕ್ಕಚ್ಚೇರಿ, ಸಂಚಾಲಕರಾಗಿ ಅಬ್ದುರ್ರಶೀದ್ ಹಾಜಿ ಸುಂದರಿಭಾಗ್ ಹಾಗು 31 ಕಾರ್ಯಕಾರಿ ಸಮಿತಿ ಸದಸ್ಯರನ್ನು ಆಯ್ಕೆ ಮಾಡಲಾಯಿತು. ಸೆಂಟರ್ ಹಾಲಿ ಉಪಾಧ್ಯಕ್ಷರಾದ ಬಿ.ಜಿ ಹನೀಫ್ ಹಾಜಿ ಉಳ್ಳಾಲ ಸ್ವಾಗತಿಸಿ ನೂತನ ಪ್ರಧಾನ ಕಾರ್ಯದರ್ಶಿ ಬಶೀರ್ ಸಖಾ...

ರೋಗಿಯ ಚಿಕಿತ್ಸಾ ವೆಚ್ಚಕ್ಕೆ ನೆರವು

ಎಸ್ ವೈ ಎಸ್ ಉಳ್ಳಾಲ ಸೆಂಟರ್ ಸಾಂತ್ವನ ವಿಭಾಗದ ವತಿಯಿಂದ ರೋಗಿಯ ಚಿಕಿತ್ಸಾ ವೆಚ್ಚಕ್ಕೆ ಧನ ಸಹಾಯ ನೀಡಲಾಯಿತು. ಈ ಸಂದರ್ಭದಲ್ಲಿ ತಾಜುಲ್ ಉಲಮಾ ಜುಮಾ ಮಸ್ಜಿದ್ ತೊಕ್ಕೋಟು ಇದರ ಖತೀಬರಾದ ಸಲೀಂ ಸಅದಿ ಹೊನ...

ಎಸ್ ವೈ ಎಸ್ ಉಳ್ಳಾಲ ಸೆಂಟರ್ ಸಾಂತ್ವನ ವಿಭಾಗದ ಆಶ್ರಯದಲ್ಲಿ ಅರ್ಹ ಬಡ ವಿದ್ಯಾರ್ಥಿಗಳಿಗೆ ಸ್ಕೂಲ್ ಬ್ಯಾಗ್ ಹಾಗು ಕೊಡೆ ವಿತರಣಾ ಕಾರ್ಯಕ್ರಮ 

ಎಸ್ ವೈ ಎಸ್ ಉಳ್ಳಾಲ ಸೆಂಟರ್ ಸಾಂತ್ವನ ವಿಭಾಗದ ಆಶ್ರಯದಲ್ಲಿ ಅರ್ಹ ಬಡ ವಿದ್ಯಾರ್ಥಿಗಳಿಗೆ ಸ್ಕೂಲ್ ಬ್ಯಾಗ್ ಹಾಗು ಕೊಡೆ ವಿತರಣಾ ಕಾರ್ಯಕ್ರಮ ಎಸ್ಸೆಸ್ಸೆಫ್ ಉಳ್ಳಾಲ ಸೆಕ್ಟರ್ ಅಧ್ಯಕ್ಷರಾದ ಮುಸ್ತಫ ಮಾಸ್ಟರ್ ಇವರ ಅಧ್ಯಕ್ಷತೆಯಲ್ಲಿ ಉಳ್ಳಾಲ ಮಾಸ್ತಿಕಟ್ಟೆಯ ಇಸ್ಲಾಮಿಕ್ ನಾಲೇಜ್ ಸೆಂಟರ್ ನಲ್ಲಿ ನಡೆಯಿತು. ಆಝಾದ್ ನಗರ ಶಾಖಾಧ್ಯಕ್ಷರಾದ ಹಾಫಿಝ್ ಮುಈನ್ ರಝಾ ಅಮ್ಜದಿ ಉಳ್ಳಾಲ ದುವಾ ನೆರವೇರಿಸಿದರು. ಎಸ್ ವೈ ಎಸ್ ಉಳ್ಳಾಲ ಸೆಂಟರ್ ಸಾಂತ್ವನ ವಿಭಾಗದ ನಿರ್ದೇಶಕರಾದ ಅಲ್ತಾಫ್ ಕುಂಪಲ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಎಸ್ಸೆಸ್ಸೆಫ್ ದ.ಕ ಜಿಲ್ಲಾ ನಾಯಕರಾದ ಸಯ್ಯಿದ್ ಖುಬೈಬ್ ತಂಗಲ್ ಮುಖ್ಯ ಅತಿಥಿಯಾಗಿ ಭಾಗವಹಿಸಿದರು. ಎಸ್ಸೆಸ್ಸೆಫ್ ಉಳ್ಳಾಲ ಸೆಕ್ಟರ್ ಕೋಶಾಧಿಕಾರಿ ಮುಝಮ್ಮಿಲ್ ಕೋಟೆಪುರ ಸ್ವಾಗತಿಸಿದರು. ಎಸ್ ಬಿ ಎಸ್ ಉಳ್ಳಾಲ ಝೋನ್ ನಿರ್ದೇಶಕರಾದ ಮುಹಾಝ್ ಧನ್ಯವಾದಗೈದರು

ನೆರವು

ಸಾಂತ್ವನ ಸೇವೆಗಳ ಮೂಲಕ ಬಡ ನಿರ್ಗತಿಕರ, ಅನಾಥರ, ರೋಗಿಗಳ ಆಶಾಕಿರಣವಾಗಿ ಸದಾ ಸಹಾಯ ಹಸ್ತ ಚಾಚುತ್ತಿರುವ ಎಸ್ ವೈ ಎಸ್ ಉಳ್ಳಾಲ ಸೆಂಟರ್ ಸಾಂತ್ವನ ವಿಭಾಗದ ವತಿಯಿಂದ ತೀರಾ ಬಡ ಕುಟುಂಬವೊಂದರ ಬದುಕು ನಿರ್ವ...

ಎಸ್ ವೈ ಎಸ್ ಉಳ್ಳಾಲ ಸೆಂಟರ್ ಸಾಂತ್ವನ ವಿಭಾಗದಿಂದ ಅಪಘಾತದಲ್ಲಿ ಗಂಭೀರ ಗಾಯಗೊಂಡ ಓರ್ವ ಉಸ್ತಾದರಿಗೆ ನೆರವು

ಅಪಘಾತ ಒಂದರಲ್ಲಿ ಬಲ ಮೊಣಕಾಲಿನ ಕೆಳಗೆ ಸಂಪೂರ್ಣವಾಗಿ ಹುಡಿಯಾಗಿ ಶರೀರದ ಇತರ ಭಾಗಗಳ ಮಾಂಸವನ್ನು ತೆಗೆದು ಶಸ್ತ್ರಕ್ರಿಯೆಯ ಮೂಲಕ . ಗಾಯವಾದ ಕಾಲಿಗೆ ಜೋಡಿಸಿ  ನೋವು ಅನುಭವಿಸುತ್ತಾ ಮನೆಯಲ್ಲಿ ಚಿಕಿತ...

ಜನ ಮೆಚ್ಚಿದ ಸಾಂತ್ವನ ಸೇವೆಗಳನ್ನು ನಡೆಸುತ್ತಿರುವ ಎಸ್ ವೈ ಎಸ್ ಉಳ್ಳಾಲ ಸೆಂಟರ್ ಸಾಂತ್ವನ ವಿಭಾಗ

ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಜೋಕಟ್ಟೆಯ ಓರ್ವ ಉಸ್ತಾದರ  ಅನಾರೋಗ್ಯದ ಸಮಸ್ಯೆಯನ್ನು ಮನಗಂಡು ಅವರ ಜೋಕಟ್ಟೆಯಲ್ಲಿರುವ ನಿವಾಸಕ್ಕೆ ಎಸ್ ವೈ ಎಸ್ ಉಳ್ಳಾಲ ಸೆಂಟರ್ ಸಾಂತ್ವನ ವಿಭಾಗದ ನಾಯಕರು ಭ...

ಉಳ್ಳಾಲ ಸೆಂಟರ್ ಅಸೆಂಬ್ಲೇಜ್

ಎಸ್ ವೈ ಎಸ್ ಉಳ್ಳಾಲ ಸೆಂಟರ್ ಆಶ್ರಯದಲ್ಲಿ ಸೆಂಟರ್ ಅಸೆಂಬ್ಲೇಜ್ ಸೆಂಟರ್ ಅಧ್ಯಕ್ಷರಾದ ಸಯ್ಯಿದ್ ಜಲಾಲ್ ತಂಗಳ್ ಅಧ್ಯಕ್ಷತೆಯಲ್ಲಿ ತೊಕ್ಕೋಟಿನ ತಾಜುಲ್ ಉಲಮಾ ಕೇಂದ್ರ ಜುಮಾ ಮಸೀದಿಯಲ್ಲಿ ನಡೆಯಿತು. ಸಯ್ಯಿದ್ ಮದನಿ ಮೊಹಲ್ಲಾ ಒಕ್ಕೂಟ SMO ಇದರ ಅಧ್ಯಕ್ಷರಾದ ಪಿ . ಎಸ್. ಮುಹಮ್ಮದ್ ಶಿಹಾಬುದ್ದೀನ್ ಸಖಾಫಿ ಉಳ್ಳಾಲ ದುಆ ನೆರವೇರಿಸಿದರು.        ಸಯ್ಯಿದ್ ಮದನಿ ದರ್ಗಾ  ಉಳ್ಳಾಲ ಇದರ ಮಾಜಿ ಅಧ್ಯಕ್ಷರೂ ಸಯ್ಯಿದ್ ಮದನಿ ಮೊಹಲ್ಲಾ ಒಕ್ಕೂಟ SMO ಇದರ ಗೌರವಾಧ್ಯಕ್ಷರೂ ಆದ ಯು ಎಸ್ ಹಂಝ ಹಾಜಿ ಉಳ್ಳಾಲ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಎಸ್ ವೈ ಎಸ್ ನಾಯಕರಾದ ಇಸ್ಮಾಯಿಲ್ ಸಅದಿ ಉರುಮಣೆ ವಿಷಯ ಮಂಡನೆ ಮಾಡಿದರು. ಕೊನೆಯಲ್ಲಿ ಸೆಂಟರ್ ಉಪಾಧ್ಯಕ್ಷರಾದ ಬಶೀರ್ ಅಹ್ಸನಿ ತೋಡಾರ್ ದುಆ ಕಾರ್ಯಕ್ರಮಕ್ಕೆ ನೇತ್ರತ್ವ ನೀಡಿದರು. ಪ್ರಸ್ತುತ ಕಾರ್ಯಕ್ರಮದಲ್ಲಿ ಉಳ್ಳಾಲ ಸೆಂಟರ್ ಅಧೀನದ ಎಸ್ ವೈ ಎಸ್ ನಾಯಕರು, ಕಾರ್ಯಕರ್ತರು ಉಪಸ್ಥಿತರಿದ್ದರು. ಸೆಂಟರ್ ಪ್ರಧಾನ ಕಾರ್ಯದರ್ಶಿ ಬಿ.ಜಿ ಹನೀಫ್ ಹಾಜಿ ಉಳ್ಶಾಲ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.