Skip to main content

Posts

Showing posts from 2019

ಎಸ್ ವೈ ಎಸ್ ಉಳ್ಳಾಲ ಸೆಂಟರ್

ಕರ್ನಾಟಕ ರಾಜ್ಯ ಸುನ್ನೀ ಸಂಘಟನೆಗಳ ಆಸ್ಥಾನ ನಿರ್ಮಾಣದ ಸಹಾಯ ಫಂಡ್ ಪುಸ್ತಕದ ಪ್ರತಿಯನ್ನು ಎಸ್ ವೈ ಎಸ್ ಉಳ್ಳಾಲ ಸೆಂಟರ್ ಇದರ ನಾಯಕರು ಅಧೀನ ಬ್ರಾಂಚುಗಳಿಗೆ ವಿತರಿಸಿದರು. ಚಿತ್ರದಲ್ಲಿ ಸೆಂಟರ್ ನಾಯಕರು ಎಸ್ ವೈ ಎಸ್ ಪಟ್ಲ ಬ್ರಾಂಚ್ ಕಾರ್ಯಕಾರಿ ಸಮಿತಿ ಸದಸ್ಯರಾದ ಮೊಯ್ದಿನ್ ಪಟ್ಲರವರಿಗೆ ಹಸ್ತಾಂತರಿಸುವುದನ್ನು ಕಾಣಬಹುದು.

ಬ್ರಹತ್ ಮಾದರಿ ಮೌಲೂದ್ ಮಜ್ಲಿಸ್ ಮತ್ತು ಹುಬ್ಬುರ್ರಸೂಲ್ ಪ್ರಭಾಷಣ

ಎಸ್ ವೈ ಎಸ್ ಅಕ್ಕರೆಕೆರೆ ಹಳೆಕೋಟೆ ಬ್ರಾಂಚ್ ಆಶ್ರಯದಲ್ಲಿ ಬ್ರಹತ್ ಮಾದರಿ ಮೌಲೂದ್ ಮಜ್ಲಿಸ್ ಮತ್ತು ಹುಬ್ಬುರ್ರಸೂಲ್ ಪ್ರಭಾಷಣ ಅಕ್ಕರೆಕೆರೆಯ ಎಸ್ ವೈ ಎಸ್ ಕಛೇರಿ ಸಭಾಂಗಣದಲ್ಲಿ ನಡೆಯಿತು. ಮೌಲೂದ್ ಮಜ್ಲಿಸಿನ ನೇತ್ರತ್ವವನ್ನು ಅಬೂ ಮಫಾಝ್ ಮದನಿ ವಹಿಸಿದರು. ಸುಂದರಭಾಗ್ ಜುಮಾ ಮಸೀದಿ ಖತೀಬರಾದ ಶರೀಫ್ ಸಅದಿ ಸುಂದರಭಾಗ್ ಹುಬ್ಬುರ್ರಸೂಲ್ ಪ್ರಭಾಷಣ ನಡೆಸಿದರು. ಎಸ್ಸೆಸ್ಸೆಫ್ ಉಳ್ಳಾಲ ಡಿವಿಷನ್ ಅಧ್ಯಕ್ಷರಾದ ಸಯ್ಯಿದ್ ಖುಬೈಬ್ ತಂಗಲ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಸ್ತುತ ಕಾರ್ಯಕ್ರಮದಲ್ಲಿ ಎಸ್ ವೈ ಎಸ್ ಅಕ್ಕರೆಕೆರೆ ಹಳೆಕೋಟೆ ಬ್ರಾಂಚ್ ಉಪಾಧ್ಯಕ್ಷರಾದ ಅಬ್ದುಲ್ ರಹ್ಮಾನ್, ಪ್ರಧಾನ ಕಾರ್ಯದರ್ಶಿ ಖಾಲಿದ್ ಅಕ್ಕರೆಕೆರೆ, ಉಳ್ಳಾಲ ಸೆಂಟರ್ ಸಂಘಟನಾ ಕಾರ್ಯದರ್ಶಿ ಮನ್ಸೂರ್ ಹಳೆಕೋಟೆ, ಬ್ರಾಂಚ್ ನಾಯಕರು, ಸದಸ್ಯರು, ಹಿತೈಷಿಗಳು ಮತ್ತು ಎಸ್ಸೆಸ್ಸೆಫ್ ಅಕ್ಕರೆಕೆರೆ ಹಳೆಕೋಟೆ ಶಾಖಾ ನಾಯಕರು, ಸದಸ್ಯರು ಭಾಗವಹಿಸಿದರು. ಎಸ್ ವೈ ಎಸ್ ಉಳ್ಳಾಲ ಸೆಂಟರ್ ಮಾಧ್ಯಮ ಕಾರ್ಯದರ್ಶಿ ನವಾಝ್ ಸಖಾಫಿ ಉಳ್ಳಾಲ ಧನ್ಯವಾದಗೈದರು.

ಎಸ್ ವೈ ಎಸ್ ಉಳ್ಳಾಲ ಸೆಂಟರ್ ಪದಾಧಿಕಾರಿಗಳು ಮತ್ತು ಕಾರ್ಯಕಾರಿ ಸಮಿತಿ ಸದಸ್ಯರು

ಗೌರವಾಧ್ಯಕ್ಷರು : ಸಯ್ಯಿದ್ ಜಲಾಲ್ ತಂಗಲ್ - 7795706918 01- ಅಧ್ಯಕ್ಷರು : ಬಶೀರ್ ಸಖಾಫಿ ಉಳ್ಳಾಲ - 9448158134 02- ಉಪಾಧ್ಯಕ್ಷರು : ಹನೀಫ್ ಹಾಜಿ - 9483456174 03- ಪ್ರಧಾನ ಕಾರ್ಯದರ್ಶಿ : ಇಸಾಕ್ ಪೇಟೆ - 9980129278 04- ಕೋಶಾಧಿಕಾರಿ : ಅಬ್ದುಸ್ಸಮದ್ ಹಳೆಕೋಟೆ - 9901150701 05- ಸಂಘಟನಾ ಕಾರ್ಯದರ್ಶಿ : ಮನ್ಸೂರ್ ಅಹ್ಮದ್ ಹಳೆಕೋಟೆ - 9342523263 06- ಶಿಕ್ಷಣ ಹಾಗು ದಅವಾ ಕಾರ್ಯದರ್ಶಿ : ಶಿಹಾಬುದ್ದೀನ್ ಸಖಾಫಿ ಉಳ್ಳಾಲ - 9448874216 07- ಸಾಂತ್ವನ ಹಾಗು ಇಸಾಬಃ ಕಾರ್ಯದರ್ಶಿ : ಮುಹಮ್ಮದ್ ಕೈಕೋ - 7899009313 08- ಕಾರ್ಯಕ್ರಮ ನಿರ್ವಹಣಾ ಕಾರ್ಯದರ್ಶಿ : ಇಲ್ಯಾಸ್ ಕೈಕೋ - 9845970392 09- ಮಾಧ್ಯಮ ಕಾರ್ಯದರ್ಶಿ : ನವಾಝ್ ಸಖಾಫಿ ಅಲ್ ಅಮ್ಜದಿ ಉಳ್ಳಾಲ - 8105745760 10- ಹಸನ್ ಮುಬಾರಕ್ ಸಖಾಫಿ ತೊಕ್ಕೋಟು - 9741057891 11- ತ್ವಾಹಿರ್ ಹಾಜಿ - 9945618934 12- ಅಲ್ತಾಫ್ ಕುಂಪಲ - 8147669104 13- ಸೀದಿಯಬ್ಬ ಸುಂದರಬಾಗ್ - 9242479278 14- ರಫೀಕ್ ಆಝಾದ್ ನಗರ - 9986778981 15- ಅಶ್ರಫ್ ಹಾಜಿ ಸುಂದರಬಾಗ್ - 9141578860 16- ಅಶ್ರಫ್ ಪ್ಲಾಸ್ಟಿಕ್ 8867821477 17- ಇಸ್ಮಾಯಿಲ್ ಎಸ್ .ಎ ಮದನಿ - 7899436313 18- ಅಬ್ದುಲ್ ಸತ್ತಾರ್ - 9036429906 19- ಶರೀಫ್ ಮದನಿ ಕೋಡಿ - 9880274410 20- ಹಮೀದ್ ಮಂಚಿಲ - 9036746949 21- ಅಬ್ದುಲ್ ...

ಅಕ್ಕರೆಕೆರೆ ಮುಲಾಖಾತ್ ಸಮ್ಮಿಲನ

💠🔰  ಅಕ್ಕರೆಕೆರೆ : ಮುಲಾಖಾತ್ ಸಮ್ಮಿಲನ 💠🔰  ಎಸ್ ವೈ ಎಸ್ ಉಳ್ಳಾಲ ಸೆಂಟರ್ ನೂತನಾಧ್ಯಕ್ಷರಿಗೆ ಅಭಿನಂದನಾ ಸಮಾರಂಭ ಎಸ್ ವೈ ಎಸ್ ಅಕ್ಕರೆಕೆರೆ ಹಳೆಕೋಟೆ ಬ್ರಾಂಚ್ ಆಯೋಜಿಸಿದ ಮುಲಾಖಾತ್ ಮೀಟ್ ವಿಶೇಷ ಕಾರ್ಯಕ್ರಮ ಅಕ್ಕರೆಕೆರೆಯ ಎಸ್ ವೈ ಎಸ್ ಆಫೀಸ್ ಸಭಾಂಗಣದಲ್ಲಿ ನಡೆಯಿತು. ಬದ್ರಿಯಾ ಜುಮಾ ಮಸೀದಿ ಸುಂದರಭಾಗ್ ಇದರ ಖತೀಬರಾದ ಶರೀಫ್ ಸಅದಿ ಮಂಜೇಶ್ವರ ತರಗತಿ ನಡೆಸಿದರು. ಪ್ರಸ್ತುತ ಸಭೆಯಲ್ಲಿ ಎಸ್ ವೈ ಎಸ್ ಉಳ್ಳಾಲ ಸೆಂಟರ್ ಇದರ ನೂತನಾಧ್ಯಕ್ಷರಾಗಿ ಇತ್ತೀಚೆಗೆ ಆಯ್ಕೆಯಾದ ಬಶೀರ್ ಸಖಾಫಿ ಉಳ್ಳಾಲ ಇವರನ್ನು ಅಭಿನಂದಿಸಿ ಸನ್ಮಾನಿಸಲಾಯಿತು. ಎಸ್ ವೈ ಎಸ್ ಅಕ್ಕರೆಕೆರೆ ಹಳೆಕೋಟೆ ಬ್ರಾಂಚ್ ಇದರ ನಾಯಕರು, ಸದಸ್ಯರು ಉಪಸ್ಥಿತರಿದ್ದರು.

ಎಸ್ ವೈ ಎಸ್ ಉಳ್ಳಾಲ ಸೆಂಟರ್ ನೂತನ ಪದಾಧಿಕಾರಿಗಳ ಆಯ್ಕೆ

ಎಸ್ ವೈ ಎಸ್ ಉಳ್ಳಾಲ ಸೆಂಟರ್ ಮಹಾಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಉಳ್ಳಾಲ ಮಾಸ್ತಿಕಟ್ಟೆಯ ಹಾಶಿಂ ಟವರ್ ನಲ್ಲಿ ಜರುಗಿತು. ಚುನಾವಣಾ ವೀಕ್ಷಕರಾಗಿ ಭಾಗವಹಿಸಿದ ದ.ಕ ಜಿಲ್ಲಾ ಎಸ್ ವೈ ಎಸ್ ಸದಸ್ಯರು ಮತ್ತು ತಾಜುಲ್ ಉಲಮಾ ವುಮೆನ್ಸ್ ಶರೀಅತ್ ಕಾಲೇಜು ದೇರಳಕಟ್ಟೆ ಇದರ ಮ್ಯಾನೇಜರಾದ ಸಾಮಣಿಗೆ ಮದನಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಎಸ್ ವೈ ಎಸ್ ಉಳ್ಳಾಲ ಸೆಂಟರ್ ಪ್ರಧಾನ ಕಾರ್ಯದರ್ಶಿ ಬಶೀರ್ ಸಖಾಫಿ ಉಳ್ಳಾಲ ವಾರ್ಷಿಕ ವರದಿ ಹಾಗು ಲೆಕ್ಕಪತ್ರ ಮಂಡಿಸಿದರು. ದ.ಕ ಜಿಲ್ಲಾ ಎಸ್ ವೈ ಎಸ್ ಚುನಾವಣಾ ಸಮಿತಿ ನಾಯಕರಾದ ಎಸ್ ವೈ ಎಸ್ ದ.ಕ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಶ್ರಫ್ ಕಿನಾರ ಹಾಗು  ಎಸ್ ವೈ ಎಸ್ ದ.ಕ ಜಿಲ್ಲಾ ಎಸ್ ವೈ ಎಸ್ ಕೋಶಾಧಿಕಾರಿ ಬಿ.ಜಿ ಹನೀಫ್ ಹಾಜಿರವರ ನೇತ್ರತ್ವದಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಗೌರವಾಧ್ಯಕ್ಷರಾಗಿ ಸಯ್ಯಿದ್ ಜಲಾಲ್ ತಂಗಳ್ ಅಳೇಕಲ, ಅಧ್ಯಕ್ಷರಾಗಿ ಬಶೀರ್ ಸಖಾಫಿ ಉಳ್ಳಾಲ, ಉಪಾಧ್ಯಕ್ಷರಾಗಿ ಹಸನ್ ಮುಬಾರಕ್ ಸಖಾಫಿ ತೊಕ್ಕೋಟು, ಪ್ರಧಾನ ಕಾರ್ಯದರ್ಶಿಯಾಗಿ ಇಸಾಕ್ ಪೇಟೆ, ಕೋಶಾಧಿಕಾರಿಯಾಗಿ ಅಬ್ದುಸ್ಸಮದ್ ಹಳೆಕೋಟೆ, ಶಿಕ್ಷಣ ಹಾಗು ದಅವಾ ಕಾರ್ಯದರ್ಶಿಯಾಗಿ ಶಿಹಾಬುದ್ದೀನ್ ಸಖಾಫಿ ಉಳ್ಳಾಲ, ಸಂಘಟನಾ ಕಾರ್ಯದರ್ಶಿಯಾಗಿ ಮನ್ಸೂರ್ ಹಳೆಕೋಟೆ, ಸಾಂತ್ವನ ಹಾಗು ಇಸಾಬಃ ಕಾರ್ಯದರ್ಶಿಯಾಗಿ ಅಲ್ತಾಫ್ ಕುಂಪಲ, ಕಾರ್ಯಕ್ರಮ ನಿರ್ವಹಣಾ ಕಾರ್ಯದರ್ಶಿಯಾಗಿ ಇಲ್ಯಾಸ್ ಕ...

ಯಶಸ್ವಿಯಾಗಿ ನಡೆದ SYS ಅಕ್ಕರೆಕೆರೆ ಹಳೆಕೋಟೆ ಬ್ರಾಂಚಿನ ಮಾಸಿಕ ಕಾರ್ಯಕಾರೀ ಸಮಿತಿ ಸಭೆ.

_ಸಭೆಯಲ್ಲಿ ಕಾರ್ಯಕಾರಿ ಸಮಿತಿ ಸದಸ್ಯರು ಭಾಗವಹಿಸಿ ಬ್ರಾಂಚಿನ ಮುಂದಿನ ಕಾರ್ಯ ಚಟುವಟಿಕೆಗಳು ಸುಸೂತ್ರವಾಗಿ ನಡೆಯಲು ಕಾರ್ಯ ಯೋಜನೆಗಳ ಬಗ್ಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಯಿತು._ ಕಾರ್ಯಕ್ರಮದ ಕೊನೆಯಲ್ಲಿ SSF ಅಕ್ಕರೆಕೆರೆ ಶಾಖೆಯ ವತಿಯಿಂದ ಇಶಾರ ಅಭಿಯಾನ ನಡೆಯಿತು. SYS ಪ್ರಧಾನ ಕಾರ್ಯದರ್ಶಿ ಖಾಲಿದ್ ಅಕ್ಕರೆಕೆರೆ ಇಶಾರ ಚಂದಾದಾರರಾಗುವ ಮೂಲಕ ಇಶಾರ ಚಂದಾ ಅಭಿಯಾನಕ್ಕೆ ಚಾಲನೆ ನೀಡಲಾಯಿತು. *ಸಭೆಯಲ್ಲಿ ತೆಗೆದುಕೊಂಡ ತೀರ್ಮಾನಗಳು* 1 - SYS ಅಕ್ಕರೆಕೆರೆ ಹಳೆಕೋಟೆ ಬ್ರಾಂಚಿನ ವತಿಯಿಂದ ತಾಜುಲ್ ಉಲಮಾ ಖ.ಸಿ ಆರನೇ ಉರೂಸ್ ಮುಬಾರಕ್, ಸಅದಿಯ್ಯ ಸಮ್ಮೇಳನ ಮತ್ತು ನವೆಂಬರ್ ಏಳರಂದು ಮಂಗಳೂರಿನ ಹ್ರದಯ ಭಾಗದಲ್ಲಿ ನಡೆಯಲಿರುವ ಹುಬ್ಬುರ್ರಸೂಲ್ ಮೀಲಾದ್ ಕಾಂಫರೆನ್ಸ್ ಕಾರ್ಯಕ್ರಮದ ಪ್ರಚಾರಾರ್ಥ ಕಟೌಟ್ ಹಾಕುವುದು. 2 - ರಬೀವುಲ್ ಅವ್ವಲ್ 12 ಕ್ಕೆ ಮುಂಚಿತವಾಗಿ ಅಕ್ಕರೆಕೆರೆ ಹಳೆಕೋಟೆ ಬ್ರಾಂಚಿನ ಎಸ್ ವೈ ಎಸ್ ನ ಎಲ್ಲಾ ಕಾರ್ಯಕರ್ತರನ್ನು ಒಟ್ಟುಗೂಡಿಸಿ ಮುಲಾಖಾತ್ ಕಾರ್ಯಕ್ರಮ ಏರ್ಪಡಿಸುವುದು.

ಎಸ್ ವೈ ಎಸ್ ಮೇಲಂಗಡಿ ಬ್ರಾಂಚ್ ಮಹಾಸಭೆ ಹಾಗು ನೂತನ ಸಮಿತಿ ರಚನಾ ಕಾರ್ಯಕ್ರಮ

ನೂತನಾಧ್ಯಕ್ಷರಾಗಿ ಬಶೀರ್ ಸಖಾಫಿ ಉಳ್ಳಾಲ ಪುನರಾಯ್ಕೆ ಎಸ್ ವೈ ಎಸ್ ಮೇಲಂಗಡಿ ಬ್ರಾಂಚ್ ಮಹಾಸಭೆ ಹಾಗು ನೂತನ ಸಮಿತಿ ರಚನಾ ಕಾರ್ಯಕ್ರಮ ಬ್ರಾಂಚ್ ಅಧ್ಯಕ್ಷರಾದ ಬಶೀರ್ ಸಖಾಫಿ ಉಳ್ಳಾಲ ರವರ ಅಧ್ಯಕ್ಷತೆಯಲ್ಲಿ ಮೇಲಂಗಡಿಯ ತಾಜುಲ್ ಉಲಮಾ ಆಡಿಟೋರಿಯಂ ನಲ್ಲಿ ನಡೆಯಿತು. ಬ್ರಾಂಚ್ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಕಾದರ್ ಸ್ವಾಗತಿಸಿ, ವರದಿ ವಾಚಿಸಿದರು.     ಚುನಾವಣಾ ವೀಕ್ಷಕರಾಗಿ ಆಗಮಿಸಿದ ಉಳ್ಳಾಲ ಸೆಂಟರ್ ಎಸ್ ವೈ ಎಸ್ ಅಧ್ಯಕ್ಷರಾದ ಸಯ್ಯಿದ್ ಜಲಾಲ್ ತಂಗಲ್ ಹಾಗು ದ.ಕ ಜಿಲ್ಲಾ ಎಸ್ ವೈ ಎಸ್ ಕೋಶಾಧಿಕಾರಿ ಬಿಜಿ ಹನೀಫ್ ಹಾಜಿ ರವರ ನೇತ್ರತ್ವದಲ್ಲಿ ನೂತನ ಸಮಿತಿ ಆಯ್ಕೆ ಪ್ರಕ್ರಿಯೆ ನಡೆಯಿತು. ಅಧ್ಯಕ್ಷರಾಗಿ ಬಶೀರ್ ಸಖಾಫಿ ಉಳ್ಳಾಲ, ಪ್ರಧಾನ ಕಾರ್ಯದರ್ಶಿಯಾಗಿ ಅಬ್ದುಲ್ ಕಾದರ್ ಮೇಲಂಗಡಿ ಪುನರಾಯ್ಕೆಯಾದರು. ಕೋಶಾಧಿಕಾರಿಯಾಗಿ ಸತ್ತಾರ್ ಫಿರ್ದೌಸ್, ಉಪಾಧ್ಯಕ್ಷರಾಗಿ ಯೂಸುಫ್ ಹಾಜಿ, ಜೊತೆ ಕಾರ್ಯದರ್ಶಿಗಳಾಗಿ ಜಮಾಲ್ ಉಸ್ತಾದ್, ಇಸಾಕ್ ಪೇಟೆ, ಮೆಹರಲಿ ರವರನ್ನು ಆರಿಸಲಾಯಿತು. ಸೆಂಟರ್ ಕೌನ್ಸಿಲರುಗಳಾಗಿ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿ, ಕೋಶಾಧಿಕಾರಿ ಸಹಿತ ಹನೀಫ್ ಮದನಿ ಮೇಲಂಗಡಿ, ಝೈನುದ್ದೀನ್ ಮೇಲಂಗಡಿ, ಕರೀಂ ಹಾಜಿ, ಇಲ್ಯಾಸಾಕ ಬಂಡಿಕೊಟ್ಯ, ಫಾರೂಕ್ ಯುಕೆ, ಇಸಾಕ್ ಪೇಟೆ, ಇಸ್ಮಾಯೀಲ್, ಅಶ್ರಫ್ ಗುಂಡಿಹಿತ್ಲು, ಯೂಸುಫ್ ಹಾಜಿ ಹಾಗು ಅಬ್ದುಲ್ ಸಮದ್ ರವರನ್ನು ಆಯ್ಕೆಮಾಡಲಾಯಿತು. ಪ್ರಸ್ತುತ ಕಾರ್ಯಕ್ರಮದಲ್ಲ...

ಎಸ್ ವೈ ಎಸ್ ಮಾಸ್ತಿಕಟ್ಟೆ ಬ್ರಾಂಚ್ ಮಹಾಸಭೆ ಹಾಗು ನೂತನ ಸಮಿತಿ ರಚನಾ ಕಾರ್ಯಕ್ರಮ

ಎಸ್ ವೈ ಎಸ್ ಮಾಸ್ತಿಕಟ್ಟೆ ಆಝಾದ್ ನಗರ ಬ್ರಾಂಚಿಗೆ ನೂತನ ಸಾರಥ್ಯ ಎಸ್ ವೈ ಎಸ್ ಮಾಸ್ತಿಕಟ್ಟೆ ಬ್ರಾಂಚ್ ಮಹಾಸಭೆ ಹಾಗು ನೂತನ ಸಮಿತಿ ರಚನಾ ಕಾರ್ಯಕ್ರಮ ಸೆಂಟರ್ ಅಧ್ಯಕ್ಷರಾದ ಸಯ್ಯಿದ್ ಜಲಾಲ್ ತಂಗಲ್ ರವರ ಅಧ್ಯಕ್ಷತೆಯಲ್ಲಿ ಆಝಾದ್ ನಗರದ ಇಸ್ಲಾಮಿಕ್ ನೋಲೇಜ್ ಸೆಂಟರಿನಲ್ಲಿ ನಡೆಯಿತು. ಸೆಂಟರ್ ಪ್ರಧಾನ ಕಾರ್ಯದರ್ಶಿ ಬಶೀರ್ ಸಖಾಫಿ ಉಳ್ಳಾಲ ಕಾರ್ಯಕ್ರಮ ಉದ್ಘಾಟಿಸಿದರು.     ಚುನಾವಣಾ ವೀಕ್ಷಕರಾಗಿ ಭಾಗವಹಿಸಿದ  ಎಸ್ ವೈ ಎಸ್ ದ.ಕ ಜಿಲ್ಲಾ ಕೋಶಾಧಿಕಾರಿ ಹನೀಫ್ ಹಾಜಿ ಉಳ್ಳಾಲ ರವರ ನೇತ್ರತ್ವದಲ್ಲಿ ನೂತನ ಸಮಿತಿ ಆಯ್ಕೆ ಪ್ರಕ್ರಿಯೆ ನಡೆಯಿತು. ಅಧ್ಯಕ್ಷರಾಗಿ ಬಿಜಿ ಹನೀಫ್ ಹಾಜಿ ಉಳ್ಳಾಲ, ಪ್ರಧಾನ ಕಾರ್ಯದರ್ಶಿಯಾಗಿ ರಫೀಕ್ ಆರ್ ಆರ್, ಕೋಶಾಧಿಕಾರಿಯಾಗಿ ಮಾಸ್ತಿಕಟ್ಟೆ ಮೊಹಲ್ಲ ಅಧ್ಯಕ್ಷರಾದ ಮುಹಮ್ಮದ್ ಫ್ಯಾನ್ಸಿ ಆಯ್ಕೆಯಾದರು. ಉಪಾಧ್ಯಕ್ಷರಾಗಿ ಆಝಾದ್ ನಗರದ ಕೌನ್ಸಿಲರ್ ಅಶ್ರಫ್, ಶಿಕ್ಷಣ ಹಾಗು ದಅವಾ ವಿಭಾಗದ ಕಾರ್ಯದರ್ಶಿಯಾಗಿ ಫಾರೂಕ್, ಸಾಂತ್ವನ ಹಾಗು ಇಸಾಬಃ ವಿಭಾಗದ ಕಾರ್ಯದರ್ಶಿಯಾಗಿ ಶೌಕತ್ ಇಬ್ರಾಹಿಂ ರವರನ್ನು ಆರಿಸಲಾಯಿತು.  ಪ್ರಸ್ತುತ ಕಾರ್ಯಕ್ರಮದಲ್ಲಿ ಮಾಸ್ತಿಕಟ್ಟೆ ಆಝಾದ್ ನಗರ ಎಸ್ ವೈ ಎಸ್ ನೇತಾರರು ಕಾರ್ಯಕರ್ತರು ಭಾಗವಹಿಸಿದರು.

ಎಸ್ ವೈ ಎಸ್ ಅಕ್ಕರೆಕೆರೆ ಹಳೆಕೋಟೆ ಬ್ರಾಂಚ್ ವತಿಯಿಂದ ಮಹ್ಳರತುಲ್ ಬದ್ರಿಯ್ಯಃ ಮಜ್ಲಿಸ್ ಕಾರ್ಯಕ್ರಮ

ಎಸ್ ವೈ ಎಸ್ ಉಳ್ಳಾಲ ಸೆಂಟರ್ ಅಧೀನದ ಎಸ್ ವೈ ಎಸ್ ಅಕ್ಕರೆಕೆರೆ ಹಳೆಕೋಟೆ ಬ್ರಾಂಚ್ ವತಿಯಿಂದ ಮಹ್ಳರತುಲ್ ಬದ್ರಿಯ್ಯಃ ಮಜ್ಲಿಸ್ ಕಾರ್ಯಕ್ರಮ ಅಕ್ಕರೆಕೆರೆಯ ಎಸ್ ವೈ ಎಸ್ ಕಭೇರಿ ಸಭಾಂಗಣದಲ್ಲಿ ನಡೆಯಿತು. ಸಯ್ಯಿದ್ ಮದನಿ ಮೊಹಲ್ಲಾ ಒಕ್ಕೂಟ ಇದರ ಅಧ್ಯಕ್ಷರಾದ ಶಿಹಾಬುದ್ದೀನ್ ಸಖಾಫಿ ಉಳ್ಳಾಲ ತರಗತಿ ನಡೆಸಿದರು. ಸೆಂಟರ್ ಅಧ್ಯಕ್ಷರಾದ ಸಯ್ಯಿದ್ ಜಲಾಲ್ ತಂಗಲ್ ಮಹ್ಳರತುಲ್ ಬದ್ರಿಯ್ಯಃ ಮಜ್ಲಿಸಿಗೆ ನೇತ್ರತ್ವ ನೀಡಿ ದುವಾ ನೆರವೇರಿಸಿದರು. ಪ್ರಸ್ತುತ ಕಾರ್ಯಕ್ರಮದಲ್ಲಿ ಎಸ್ ವೈ ಎಸ್ ಅಕ್ಕರೆಕೆರೆ ಹಳೆಕೋಟೆ ಬ್ರಾಂಚ್ ನಾಯಕರು ಹಾಗು ಸದಸ್ಯರು ಭಾಗವಹಿಸಿದರು.