Skip to main content

Posts

Showing posts from September, 2019

ಎಸ್ ವೈ ಎಸ್ ಮೇಲಂಗಡಿ ಬ್ರಾಂಚ್ ಮಹಾಸಭೆ ಹಾಗು ನೂತನ ಸಮಿತಿ ರಚನಾ ಕಾರ್ಯಕ್ರಮ

ನೂತನಾಧ್ಯಕ್ಷರಾಗಿ ಬಶೀರ್ ಸಖಾಫಿ ಉಳ್ಳಾಲ ಪುನರಾಯ್ಕೆ ಎಸ್ ವೈ ಎಸ್ ಮೇಲಂಗಡಿ ಬ್ರಾಂಚ್ ಮಹಾಸಭೆ ಹಾಗು ನೂತನ ಸಮಿತಿ ರಚನಾ ಕಾರ್ಯಕ್ರಮ ಬ್ರಾಂಚ್ ಅಧ್ಯಕ್ಷರಾದ ಬಶೀರ್ ಸಖಾಫಿ ಉಳ್ಳಾಲ ರವರ ಅಧ್ಯಕ್ಷತೆಯಲ್ಲಿ ಮೇಲಂಗಡಿಯ ತಾಜುಲ್ ಉಲಮಾ ಆಡಿಟೋರಿಯಂ ನಲ್ಲಿ ನಡೆಯಿತು. ಬ್ರಾಂಚ್ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಕಾದರ್ ಸ್ವಾಗತಿಸಿ, ವರದಿ ವಾಚಿಸಿದರು.     ಚುನಾವಣಾ ವೀಕ್ಷಕರಾಗಿ ಆಗಮಿಸಿದ ಉಳ್ಳಾಲ ಸೆಂಟರ್ ಎಸ್ ವೈ ಎಸ್ ಅಧ್ಯಕ್ಷರಾದ ಸಯ್ಯಿದ್ ಜಲಾಲ್ ತಂಗಲ್ ಹಾಗು ದ.ಕ ಜಿಲ್ಲಾ ಎಸ್ ವೈ ಎಸ್ ಕೋಶಾಧಿಕಾರಿ ಬಿಜಿ ಹನೀಫ್ ಹಾಜಿ ರವರ ನೇತ್ರತ್ವದಲ್ಲಿ ನೂತನ ಸಮಿತಿ ಆಯ್ಕೆ ಪ್ರಕ್ರಿಯೆ ನಡೆಯಿತು. ಅಧ್ಯಕ್ಷರಾಗಿ ಬಶೀರ್ ಸಖಾಫಿ ಉಳ್ಳಾಲ, ಪ್ರಧಾನ ಕಾರ್ಯದರ್ಶಿಯಾಗಿ ಅಬ್ದುಲ್ ಕಾದರ್ ಮೇಲಂಗಡಿ ಪುನರಾಯ್ಕೆಯಾದರು. ಕೋಶಾಧಿಕಾರಿಯಾಗಿ ಸತ್ತಾರ್ ಫಿರ್ದೌಸ್, ಉಪಾಧ್ಯಕ್ಷರಾಗಿ ಯೂಸುಫ್ ಹಾಜಿ, ಜೊತೆ ಕಾರ್ಯದರ್ಶಿಗಳಾಗಿ ಜಮಾಲ್ ಉಸ್ತಾದ್, ಇಸಾಕ್ ಪೇಟೆ, ಮೆಹರಲಿ ರವರನ್ನು ಆರಿಸಲಾಯಿತು. ಸೆಂಟರ್ ಕೌನ್ಸಿಲರುಗಳಾಗಿ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿ, ಕೋಶಾಧಿಕಾರಿ ಸಹಿತ ಹನೀಫ್ ಮದನಿ ಮೇಲಂಗಡಿ, ಝೈನುದ್ದೀನ್ ಮೇಲಂಗಡಿ, ಕರೀಂ ಹಾಜಿ, ಇಲ್ಯಾಸಾಕ ಬಂಡಿಕೊಟ್ಯ, ಫಾರೂಕ್ ಯುಕೆ, ಇಸಾಕ್ ಪೇಟೆ, ಇಸ್ಮಾಯೀಲ್, ಅಶ್ರಫ್ ಗುಂಡಿಹಿತ್ಲು, ಯೂಸುಫ್ ಹಾಜಿ ಹಾಗು ಅಬ್ದುಲ್ ಸಮದ್ ರವರನ್ನು ಆಯ್ಕೆಮಾಡಲಾಯಿತು. ಪ್ರಸ್ತುತ ಕಾರ್ಯಕ್ರಮದಲ್ಲ...

ಎಸ್ ವೈ ಎಸ್ ಮಾಸ್ತಿಕಟ್ಟೆ ಬ್ರಾಂಚ್ ಮಹಾಸಭೆ ಹಾಗು ನೂತನ ಸಮಿತಿ ರಚನಾ ಕಾರ್ಯಕ್ರಮ

ಎಸ್ ವೈ ಎಸ್ ಮಾಸ್ತಿಕಟ್ಟೆ ಆಝಾದ್ ನಗರ ಬ್ರಾಂಚಿಗೆ ನೂತನ ಸಾರಥ್ಯ ಎಸ್ ವೈ ಎಸ್ ಮಾಸ್ತಿಕಟ್ಟೆ ಬ್ರಾಂಚ್ ಮಹಾಸಭೆ ಹಾಗು ನೂತನ ಸಮಿತಿ ರಚನಾ ಕಾರ್ಯಕ್ರಮ ಸೆಂಟರ್ ಅಧ್ಯಕ್ಷರಾದ ಸಯ್ಯಿದ್ ಜಲಾಲ್ ತಂಗಲ್ ರವರ ಅಧ್ಯಕ್ಷತೆಯಲ್ಲಿ ಆಝಾದ್ ನಗರದ ಇಸ್ಲಾಮಿಕ್ ನೋಲೇಜ್ ಸೆಂಟರಿನಲ್ಲಿ ನಡೆಯಿತು. ಸೆಂಟರ್ ಪ್ರಧಾನ ಕಾರ್ಯದರ್ಶಿ ಬಶೀರ್ ಸಖಾಫಿ ಉಳ್ಳಾಲ ಕಾರ್ಯಕ್ರಮ ಉದ್ಘಾಟಿಸಿದರು.     ಚುನಾವಣಾ ವೀಕ್ಷಕರಾಗಿ ಭಾಗವಹಿಸಿದ  ಎಸ್ ವೈ ಎಸ್ ದ.ಕ ಜಿಲ್ಲಾ ಕೋಶಾಧಿಕಾರಿ ಹನೀಫ್ ಹಾಜಿ ಉಳ್ಳಾಲ ರವರ ನೇತ್ರತ್ವದಲ್ಲಿ ನೂತನ ಸಮಿತಿ ಆಯ್ಕೆ ಪ್ರಕ್ರಿಯೆ ನಡೆಯಿತು. ಅಧ್ಯಕ್ಷರಾಗಿ ಬಿಜಿ ಹನೀಫ್ ಹಾಜಿ ಉಳ್ಳಾಲ, ಪ್ರಧಾನ ಕಾರ್ಯದರ್ಶಿಯಾಗಿ ರಫೀಕ್ ಆರ್ ಆರ್, ಕೋಶಾಧಿಕಾರಿಯಾಗಿ ಮಾಸ್ತಿಕಟ್ಟೆ ಮೊಹಲ್ಲ ಅಧ್ಯಕ್ಷರಾದ ಮುಹಮ್ಮದ್ ಫ್ಯಾನ್ಸಿ ಆಯ್ಕೆಯಾದರು. ಉಪಾಧ್ಯಕ್ಷರಾಗಿ ಆಝಾದ್ ನಗರದ ಕೌನ್ಸಿಲರ್ ಅಶ್ರಫ್, ಶಿಕ್ಷಣ ಹಾಗು ದಅವಾ ವಿಭಾಗದ ಕಾರ್ಯದರ್ಶಿಯಾಗಿ ಫಾರೂಕ್, ಸಾಂತ್ವನ ಹಾಗು ಇಸಾಬಃ ವಿಭಾಗದ ಕಾರ್ಯದರ್ಶಿಯಾಗಿ ಶೌಕತ್ ಇಬ್ರಾಹಿಂ ರವರನ್ನು ಆರಿಸಲಾಯಿತು.  ಪ್ರಸ್ತುತ ಕಾರ್ಯಕ್ರಮದಲ್ಲಿ ಮಾಸ್ತಿಕಟ್ಟೆ ಆಝಾದ್ ನಗರ ಎಸ್ ವೈ ಎಸ್ ನೇತಾರರು ಕಾರ್ಯಕರ್ತರು ಭಾಗವಹಿಸಿದರು.

ಎಸ್ ವೈ ಎಸ್ ಅಕ್ಕರೆಕೆರೆ ಹಳೆಕೋಟೆ ಬ್ರಾಂಚ್ ವತಿಯಿಂದ ಮಹ್ಳರತುಲ್ ಬದ್ರಿಯ್ಯಃ ಮಜ್ಲಿಸ್ ಕಾರ್ಯಕ್ರಮ

ಎಸ್ ವೈ ಎಸ್ ಉಳ್ಳಾಲ ಸೆಂಟರ್ ಅಧೀನದ ಎಸ್ ವೈ ಎಸ್ ಅಕ್ಕರೆಕೆರೆ ಹಳೆಕೋಟೆ ಬ್ರಾಂಚ್ ವತಿಯಿಂದ ಮಹ್ಳರತುಲ್ ಬದ್ರಿಯ್ಯಃ ಮಜ್ಲಿಸ್ ಕಾರ್ಯಕ್ರಮ ಅಕ್ಕರೆಕೆರೆಯ ಎಸ್ ವೈ ಎಸ್ ಕಭೇರಿ ಸಭಾಂಗಣದಲ್ಲಿ ನಡೆಯಿತು. ಸಯ್ಯಿದ್ ಮದನಿ ಮೊಹಲ್ಲಾ ಒಕ್ಕೂಟ ಇದರ ಅಧ್ಯಕ್ಷರಾದ ಶಿಹಾಬುದ್ದೀನ್ ಸಖಾಫಿ ಉಳ್ಳಾಲ ತರಗತಿ ನಡೆಸಿದರು. ಸೆಂಟರ್ ಅಧ್ಯಕ್ಷರಾದ ಸಯ್ಯಿದ್ ಜಲಾಲ್ ತಂಗಲ್ ಮಹ್ಳರತುಲ್ ಬದ್ರಿಯ್ಯಃ ಮಜ್ಲಿಸಿಗೆ ನೇತ್ರತ್ವ ನೀಡಿ ದುವಾ ನೆರವೇರಿಸಿದರು. ಪ್ರಸ್ತುತ ಕಾರ್ಯಕ್ರಮದಲ್ಲಿ ಎಸ್ ವೈ ಎಸ್ ಅಕ್ಕರೆಕೆರೆ ಹಳೆಕೋಟೆ ಬ್ರಾಂಚ್ ನಾಯಕರು ಹಾಗು ಸದಸ್ಯರು ಭಾಗವಹಿಸಿದರು.

ಎಸ್ ವೈ ಎಸ್ ಮಾರ್ಗತಲೆ ಬ್ರಾಂಚ್ ಮಹಾಸಭೆ ಹಾಗು ನೂತನ ಸಮಿತಿ ರಚನಾ ಕಾರ್ಯಕ್ರಮ

ಎಸ್ ವೈ ಎಸ್ ಮಾರ್ಗತಲೆ ಬ್ರಾಂಚ್ ಮಹಾಸಭೆ ಹಾಗು ನೂತನ ಸಮಿತಿ ರಚನಾ ಕಾರ್ಯಕ್ರಮ

ಎಸ್ ವೈ ಎಸ್ ಉಳ್ಳಾಲಬೈಲು ಬೊಟ್ಟು ಬ್ರಾಂಚ್ ಮಹಾಸಭೆ ಹಾಗು ನೂತನ ಸಮಿತಿ ರಚನಾ ಕಾರ್ಯಕ್ರಮ

ಎಸ್ ವೈ ಎಸ್ ಉಳ್ಳಾಲಬೈಲು ಬೊಟ್ಟು ಬ್ರಾಂಚ್ ಮಹಾಸಭೆ ಹಾಗು ನೂತನ ಸಮಿತಿ ರಚನಾ ಕಾರ್ಯಕ್ರಮ

ಎಸ್ ವೈ ಎಸ್ ಮದನಿ ನಗರ ಬ್ರಾಂಚ್ ಮಹಾಸಭೆ ಹಾಗು ನೂತನ ಸಮಿತಿ ರಚನಾ ಕಾರ್ಯಕ್ರಮ

ಎಸ್ ವೈ ಎಸ್ ಮದನಿ ನಗರ ಬ್ರಾಂಚಿಗೆ ನೂತನ ಸಾರಥ್ಯ ನೂತನಾಧ್ಯಕ್ಷರಾಗಿ ಇಸ್ಮಾಯಿಲ್ ಮದನಿ ಆಯ್ಕೆ ಎಸ್ ವೈ ಎಸ್ ಮದನಿ ನಗರ ಬ್ರಾಂಚ್ ಮಹಾಸಭೆ ಹಾಗು ನೂತನ ಸಮಿತಿ ರಚನಾ ಕಾರ್ಯಕ್ರಮ  ಮದನಿ ನಗರದ ಸಯ್ಯಿದ್ ಮದನಿ ಮದ್ರಸ ಸಭಾಂಗಣದಲ್ಲಿ ನಡೆಯಿತು.     ಚುನಾವಣಾ ವೀಕ್ಷಕರಾಗಿ ಆಗಮಿಸಿದ  ಎಸ್ ವೈ ಎಸ್ ದ.ಕ ಜಿಲ್ಲಾ ಕೋಶಾಧಿಕಾರಿ ಹನೀಫ್ ಹಾಜಿ ಉಳ್ಳಾಲ, ಎಸ್ ವೈ ಎಸ್  ಉಳ್ಳಾಲ ಸೆಂಟರ್ ಅಧ್ಯಕ್ಷರಾದ ಸಯ್ಯಿದ್ ಜಲಾಲ್ ತಂಗಲ್, ಸೆಂಟರ್ ಕೋಶಾಧಿಕಾರಿ ಇಸಾಕ್ ಪೇಟೆ ರವರ ನೇತ್ರತ್ವದಲ್ಲಿ ನೂತನ ಸಮಿತಿ ಆಯ್ಕೆ ಪ್ರಕ್ರಿಯೆ ನಡೆಯಿತು. ಅಧ್ಯಕ್ಷರಾಗಿ ಇಸ್ಮಾಯಿಲ್ ಮದನಿ, ಪ್ರಧಾನ ಕಾರ್ಯದರ್ಶಿಯಾಗಿ ಅಬ್ದುಲ್ ಅಝೀಝ್ ಎಪಿ, ಕೋಶಾಧಿಕಾರಿಯಾಗಿ ಇಸ್ಮಾಯಿಲ್ ಎಸ್ ಎ ಆಯ್ಕೆಯಾದರು. ಉಪಾಧ್ಯಕ್ಷರಾಗಿ ಮುಸ್ತಫ, ಶಿಕ್ಷಣ ಹಾಗು ದಅವಾ ವಿಭಾಗದ ಕಾರ್ಯದರ್ಶಿಯಾಗಿ ಸಮದ್ ಉಳ್ಳಾಲ, ಸಾಂತ್ವನ ಹಾಗು ಇಸಾಬಃ ವಿಭಾಗದ ಕಾರ್ಯದರ್ಶಿಯಾಗಿ ಅಹ್ಮದ್ ಪುತುಬಾವರವರನ್ನು ಆರಿಸಲಾಯಿತು.  ಪ್ರಸ್ತುತ ಕಾರ್ಯಕ್ರಮದಲ್ಲಿ ಮದನಿ ನಗರ ಎಸ್ ವೈ ಎಸ್ ನೇತಾರರು ಕಾರ್ಯಕರ್ತರು ಭಾಗವಹಿಸಿದರು.

ಎಸ್ ವೈ ಎಸ್ ಮುಕ್ಕಚ್ಚೇರಿ ಬ್ರಾಂಚ್ ಮಹಾಸಭೆ ಹಾಗು ನೂತನ ಸಮಿತಿ ರಚನಾ ಕಾರ್ಯಕ್ರಮ

ಎಸ್ ವೈ ಎಸ್ ಮುಕ್ಕಚ್ಚೇರಿ ಬ್ರಾಂಚ್ ಮಹಾಸಭೆ ಹಾಗು ನೂತನ ಸಮಿತಿ ರಚನಾ ಕಾರ್ಯಕ್ರಮ ಮುಕ್ಕಚ್ಚೇರಿ ಬ್ರಾಂಚ್ ಕಛೇರಿಯಲ್ಲಿ ನಡೆಯಿತು. ಬ್ರಾಂಚ್ ಪ್ರಧಾನ ಕಾರ್ಯದರ್ಶಿ ಸ್ವಾಗತಿಸಿ, ವರದಿ ಹಾಗು ಲೆಕ್ಕಪತ್ರ ಮಂಡಿಸಿದರು.     ಚುನಾವಣಾ ವೀಕ್ಷಕರಾಗಿ ಆಗಮಿಸಿದ ಉಳ್ಳಾಲ ಸೆಂಟರ್ ಎಸ್ ವೈ ಎಸ್ ಪ್ರಧಾನ ಕಾರ್ಯದರ್ಶಿ ಬಶೀರ್ ಸಖಾಫಿ ಉಳ್ಳಾಲ ಹಾಗು ಸೆಂಟರ್ ಕೋಶಾಧಿಕಾರಿ ಇಸಾಕ್ ಪೇಟೆ ರವರ ನೇತ್ರತ್ವದಲ್ಲಿ ನೂತನ ಸಮಿತಿ ಆಯ್ಕೆ ಪ್ರಕ್ರಿಯೆ ನಡೆಯಿತು. ಅಧ್ಯಕ್ಷರಾಗಿ ಇಸ್ಮಾಯಿಲ್ ಯು ಬಿ, ಪ್ರಧಾನ ಕಾರ್ಯದರ್ಶಿಯಾಗಿ ಮುಹಮ್ಮದ್ ಕೈಕೋ, ಕೋಶಾಧಿಕಾರಿಯಾಗಿ ಹೈದರ್ ಅಲಿ ಎಚ್ ಆಯ್ಕೆಯಾದರು. ಉಪಾಧ್ಯಕ್ಷರಾಗಿ ಅಸ್ಗರ್ ಕೋಟೆ, ಶಿಕ್ಷಣ ಹಾಗು ದಅವಾ ವಿಭಾಗದ ಕಾರ್ಯದರ್ಶಿಗಳಾಗಿ ಇಲ್ಯಾಸ್ ಕೈಕೋ, ಅಬ್ದುಲ್ ಸಮದ್, ಆರಿಫ್, ಸಾಂತ್ವನ ಹಾಗು ಇಸಾಬಃ ವಿಭಾಗದ ಕಾರ್ಯದರ್ಶಿಗಳಾಗಿ ಹಂಝ ಹಾಗು ರಾಹಿಝ್ ರವರನ್ನು ಆರಿಸಲಾಯಿತು.  ಪ್ರಸ್ತುತ ಕಾರ್ಯಕ್ರಮದಲ್ಲಿ ಮುಕ್ಕಚ್ಚೇರಿ ಎಸ್ ವೈ ಎಸ್ ನೇತಾರರು ಕಾರ್ಯಕರ್ತರು ಭಾಗವಹಿಸಿದರು.

ಎಸ್ ವೈ ಎಸ್ ತೊಕ್ಕೋಟು ಬ್ರಾಂಚ್ ಮಹಾಸಭೆ ಹಾಗು ನೂತನ ಸಮಿತಿ ರಚನಾ ಕಾರ್ಯಕ್ರಮ

ಎಸ್ ವೈ ಎಸ್ ತೊಕ್ಕೋಟು ಬ್ರಾಂಚಿಗೆ ನೂತನ ಸಾರಥ್ಯ ನೂತನಾಧ್ಯಕ್ಷರಾಗಿ ಹಸನ್ ಮುಬಾರಕ್ ಸಖಾಫಿ ಆಯ್ಕೆ ಎಸ್ ವೈ ಎಸ್ ತೊಕ್ಕೋಟು ಬ್ರಾಂಚ್ ಮಹಾಸಭೆ ಹಾಗು ನೂತನ ಸಮಿತಿ ರಚನಾ ಕಾರ್ಯಕ್ರಮ ತೊಕ್ಕೋಟು ಬ್ರಾಂಚ್ ಕಛೇರಿಯಲ್ಲಿ ನಡೆಯಿತು. ಬ್ರಾಂಚ್ ಪ್ರಧಾನ ಕಾರ್ಯದರ್ಶಿ ಸ್ವಾಗತಿಸಿ, ವರದಿ ಹಾಗು ಲೆಕ್ಕಪತ್ರ ಮಂಡಿಸಿದರು.     ಚುನಾವಣಾ ವೀಕ್ಷಕರಾಗಿ ಆಗಮಿಸಿದ ಉಳ್ಳಾಲ ಸೆಂಟರ್ ಎಸ್ ವೈ ಎಸ್ ಪ್ರಧಾನ ಕಾರ್ಯದರ್ಶಿ ಬಶೀರ್ ಸಖಾಫಿ ಉಳ್ಳಾಲ ರವರ ನೇತ್ರತ್ವದಲ್ಲಿ ನೂತನ ಸಮಿತಿ ಆಯ್ಕೆ ಪ್ರಕ್ರಿಯೆ ನಡೆಯಿತು. ಅಧ್ಯಕ್ಷರಾಗಿ ಹಸನ್ ಮುಬಾರಕ್ ಸಖಾಫಿ, ಪ್ರಧಾನ ಕಾರ್ಯದರ್ಶಿಯಾಗಿ ಬದ್ರುದ್ದೀನ್ ಮುಂಡೋಳಿ, ಕೋಶಾಧಿಕಾರಿಯಾಗಿ ರಫೀಕ್ ಮುಂಡೋಳಿ ಆಯ್ಕೆಯಾದರು. ಉಪಾಧ್ಯಕ್ಷರಾಗಿ ಇಸ್ಮಾಯಿಲ್ ಸಖಾಫಿ, ಶಿಕ್ಷಣ ಹಾಗು ದಅವಾ ವಿಭಾಗದ ಕಾರ್ಯದರ್ಶಿಯಾಗಿ ಅಮೀರ್ ತೊಕ್ಕೋಟು, ಸಾಂತ್ವನ ಹಾಗು ಇಸಾಬಃ ವಿಭಾಗದ ಕಾರ್ಯದರ್ಶಿಯಾಗಿ ಅಶ್ರಫ್ ಮುಂಡೋಳಿ ರವರನ್ನು ಆರಿಸಲಾಯಿತು. ಸೆಂಟರ್ ಕೌನ್ಸಿಲರುಗಳಾಗಿ 5 ಮಂದಿಯನ್ನು ಆರಿಸಲಾಯಿತು. ಪ್ರಸ್ತುತ ಕಾರ್ಯಕ್ರಮದಲ್ಲಿ ತೊಕ್ಕೋಟು ಎಸ್ ವೈ ಎಸ್ ನೇತಾರರು ಕಾರ್ಯಕರ್ತರು ಭಾಗವಹಿಸಿದರು.

SYS ಅಕ್ಕರೆಕೆರೆ ಬ್ರಾಂಚಿನ ನೂತನ ಸಮಿತಿಯ ರಚನೆಯ ಬಳಿಕ ಇಂದು ಯಶಸ್ವಿಯಾಗಿ ನಡೆದ ಪ್ರಥಮ ಕಾರ್ಯಕಾರೀ ಸಮಿತಿ ಸಭೆ.

SYS ಅಕ್ಕರೆಕೆರೆ ಬ್ರಾಂಚಿನ ನೂತನ ಸಮಿತಿಯ ರಚನೆಯ ಬಳಿಕ ಇಂದು ಯಶಸ್ವಿಯಾಗಿ ನಡೆದ ಪ್ರಥಮ ಕಾರ್ಯಕಾರೀ ಸಮಿತಿ ಸಭೆ. ಸಭೆಯಲ್ಲಿ ಕಾರ್ಯಕಾರಿ ಸಮಿತಿ ಸದಸ್ಯರು ಭಾಗವಹಿಸಿ ಬ್ರಾಂಚಿನ ಮುಂದಿನ ಕಾರ್ಯ ಚಟುವಟಿಕೆಗಳು ಸುಸೂತ್ರವಾಗಿ ನಡೆಯಲು ಕಾರ್ಯ ಯೋಜನೆಗಳ ಬಗ್ಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಯಿತು. ಪ್ರಥಮ ಕಾರ್ಯವಾಗಿ ಇದೇ ಬರುವ ಸೆಪ್ಟೆಂಬರ್ 29, ಆದಿತ್ಯವಾರ ಇಶಾ ನಮಾಜ್ ಬಳಿಕ ಮಹ್ಳರತುಲ್ ಬದ್ರಿಯ್ಯಃ ಮಜ್ಲಿಸ್ ನಡೆಸಲಾಗುವುದು. ಅಕ್ಕರೆಕೆರೆ ಹಳೆಕೋಟೆ ಬ್ರಾಂಚಿನ ಎಲ್ಲಾ ಸದಸ್ಯರು ಕಡ್ಡಾಯವಾಗಿ ಭಾಗವಹಿಸಬೇಕು ಮತ್ತು ಸುನ್ನೀ ಸಂಘ ಕುಟುಂಬದ ಕಾರ್ಯಕರ್ತರು ಮತ್ತು ಸರ್ವ ದೀನೀಪ್ರೇಮಿಗಳನ್ನು ಕಾರ್ಯಕ್ರಮಕ್ಕೆ ಕರೆ ತರಬೇಕು.

ಎಸ್ ವೈ ಎಸ್ ಪಟ್ಲ ಬ್ರಾಂಚ್ ಮಹಾಸಭೆ ಹಾಗು ನೂತನ ಸಮಿತಿ ರಚನಾ ಕಾರ್ಯಕ್ರಮ

ಎಸ್ ವೈ ಎಸ್ ಪಟ್ಲ ಬ್ರಾಂಚ್ ಮಹಾಸಭೆ ಹಾಗು ನೂತನ ಸಮಿತಿ ರಚನಾ ಕಾರ್ಯಕ್ರಮ ಪಟ್ಲದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಯೂಸುಫ್ ಟೆಂಪೋ ಉದ್ಘಾಟಿಸಿದರು. ಬ್ರಾಂಚ್ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಪಟ್ಲ ಸ್ವಾಗತಿಸಿ, ವರದಿ ಹಾಗು ಲೆಕ್ಕಪತ್ರ ಮಂಡಿಸಿದರು.     ಚುನಾವಣಾ ವೀಕ್ಷಕರಾಗಿ ಆಗಮಿಸಿದ ಉಳ್ಳಾಲ ಸೆಂಟರ್ ಎಸ್ ವೈ ಎಸ್ ಪ್ರಧಾನ ಕಾರ್ಯದರ್ಶಿ ಬಶೀರ್ ಸಖಾಫಿ ಉಳ್ಳಾಲ ರವರ ನೇತ್ರತ್ವದಲ್ಲಿ ನೂತನ ಸಮಿತಿ ಆಯ್ಕೆ ಪ್ರಕ್ರಿಯೆ ನಡೆಯಿತು. ಅಧ್ಯಕ್ಷರಾಗಿ ಮೊಯ್ದಿನ್, ಪ್ರಧಾನ ಕಾರ್ಯದರ್ಶಿಯಾಗಿ ಇಬ್ರಾಹಿಂ ಖಲೀಲ್ ಪಟ್ಲ, ಕೋಶಾಧಿಕಾರಿಯಾಗಿ ಮುಸ್ತಫ ಫ್ರೂಟ್ ಆಯ್ಕೆಯಾದರು. ಉಪಾಧ್ಯಕ್ಷರಾಗಿ ಯೂಸುಫ್ ಟೆಂಪೋ, ಶಿಕ್ಷಣ ಹಾಗು ದಅವಾ ವಿಭಾಗದ ಕಾರ್ಯದರ್ಶಿಯಾಗಿ ಯೂಸುಫ್ ಯು ಪಿ, ಸಾಂತ್ವನ ಹಾಗು ಇಸಾಬಃ ವಿಭಾಗದ ಕಾರ್ಯದರ್ಶಿಯಾಗಿ ಅಬೂಬಕರ್ ಆಟೋ ಹಾಗು 10 ಮಂದಿಯನ್ನು ಕಾರ್ಯಕಾರಿ ಸಮಿತಿ ಸದಸ್ಯರುಗಳಾಗಿ ಆರಿಸಲಾಯಿತು. ಸೆಂಟರ್ ಕೌನ್ಸಿಲರುಗಳಾಗಿ ನಾಲ್ಕು ಮಂದಿಯನ್ನು ಆರಿಸಲಾಯಿತು. ಪ್ರಸ್ತುತ ಕಾರ್ಯಕ್ರಮದಲ್ಲಿ ಪಟ್ಲ ಎಸ್ ವೈ ಎಸ್ ನೇತಾರರು ಕಾರ್ಯಕರ್ತರು ಭಾಗವಹಿಸಿದರು.

SYS ಕೋಟೆಪುರ ಕೋಡಿ ಬ್ರಾಂಚ್ ಪದಾಧಿಕಾರಿಗಳು ಮತ್ತು ಕಾರ್ಯಕಾರಿ ಸದಸ್ಯರು

SYS ಕೋಟೆಪುರ ಕೋಡಿ ಬ್ರಾಂಚ್ ಪದಾಧಿಕಾರಿಗಳು ಮತ್ತು ಕಾರ್ಯಕಾರಿ ಸದಸ್ಯರು ಅಧ್ಯಕ್ಷರು ಅಬ್ದುಲ್ ಹಮೀದ್ ಮುಸ್ಲಿಯಾರ್ ಆತೂರು ಪ್ರಧಾನ ಕಾರ್ಯದರ್ಶಿ ಶರೀಫ್ ಮದನಿ ಕೋಟೆಪುರ ಕೋಶಾಧಿಕಾರಿ ಬಶೀರ್ ಕೋಟೆಪುರ (ಶರಾಫತ್) ಉಪಾಧ್ಯಕ್ಷರು ಅಬ್ದುಲ್   ಅಝೀಝ್ ಕೋಡಿ ಶಿಕ್ಷಣ ಹಾಗು ದಅವಾ ಕಾರ್ಯದರ್ಶಿ ನೌಶಾದ್ ಕೋಟೆಪುರ ಸಾಂತ್ವನ ಹಾಗು ಇಸಾಬಃ ಕಾರ್ಯದರ್ಶಿ  ಫಾರೂಕ್ ಹಿಬ ಕೋಡಿ ಕಾರ್ಯಕಾರಿ ಸದಸ್ಯರು 1 ಅಬ್ದುಲ್ ಖಾದರ್ ಕೋಡಿ 2 ಮಹಮ್ಮದ್ ಕೋಡಿ 3 ರಝಾಕ್ ಕೋಡಿ 4 ಮೂಸಾ ಕುಂಞ ಕೋಡಿ 5 ಆಜ್ಮಾಲ್ ತೋಟ  6 ಅಬ್ದುಲ್ಲಾ ಕೋಟೆಪುರ 7 ಇಬ್ರಾಹಿಂ ಕೋಡಿ

ಎಸ್ ವೈ ಎಸ್ ಮಂಚಿಲ ಬ್ರಾಂಚ್ ಮಹಾಸಭೆ ಹಾಗು ನೂತನ ಸಮಿತಿ ರಚನಾ ಕಾರ್ಯಕ್ರಮ

ಎಸ್ ವೈ ಎಸ್ ಮಂಚಿಲ ಬ್ರಾಂಚ್ ಮಹಾಸಭೆ ಹಾಗು ನೂತನ ಸಮಿತಿ ರಚನಾ ಕಾರ್ಯಕ್ರಮ ಉಳ್ಳಾಲ ಮಂಚಿಲದಲ್ಲಿ ನಡೆಯಿತು. ಬ್ರಾಂಚ್ ಪ್ರಧಾನ ಕಾರ್ಯದರ್ಶಿ ಸ್ವಾಗತಿಸಿ, ವರದಿ ಹಾಗು ಲೆಕ್ಕಪತ್ರ ಮಂಡಿಸಿದರು.     ಚುನಾವಣಾ ವೀಕ್ಷಕರಾಗಿ ಆಗಮಿಸಿದ ಉಳ್ಳಾಲ ಸೆಂಟರ್ ಎಸ್ ವೈ ಎಸ್ ಪ್ರಧಾನ ಕಾರ್ಯದರ್ಶಿ ಬಶೀರ್ ಸಖಾಫಿ ಉಳ್ಳಾಲ ಹಾಗು ಸೆಂಟರ್ ಕೋಶಾಧಿಕಾರಿ ಇಸಾಕ್ ಪೇಟೆ ರವರ ನೇತ್ರತ್ವದಲ್ಲಿ ನೂತನ ಸಮಿತಿ ಆಯ್ಕೆ ಪ್ರಕ್ರಿಯೆ ನಡೆಯಿತು. ಅಧ್ಯಕ್ಷರಾಗಿ ಅಶ್ರಫ್ ಸಅದಿ, ಪ್ರಧಾನ ಕಾರ್ಯದರ್ಶಿಯಾಗಿ ಶರೀಫ್, ಕೋಶಾಧಿಕಾರಿಯಾಗಿ ಅಶ್ರಫ್ ಮಜಲ್ ಆಯ್ಕೆಯಾದರು. ಉಪಾಧ್ಯಕ್ಷರಾಗಿ ಇಬ್ರಾಹಿಂ ಸಈದ್, ಶಿಕ್ಷಣ ಹಾಗು ದಅವಾ ವಿಭಾಗದ ಕಾರ್ಯದರ್ಶಿಯಾಗಿ ದಾವೂದ್ ಹಾಗು ನಝೀರ್ ಅಲಿ, ಸಾಂತ್ವನ ಹಾಗು ಇಸಾಬಃ ವಿಭಾಗದ ಕಾರ್ಯದರ್ಶಿಯಾಗಿ ಜಾವಿದ್ ಹಾಗು ಅಬೂಸ್ವಾಲಿಹ್ ಮತ್ತು ಒಟ್ಟು 16 ಮಂದಿಯನ್ನು ಕಾರ್ಯಕಾರಿ ಸಮಿತಿ ಸದಸ್ಯರುಗಳಾಗಿ ಆರಿಸಲಾಯಿತು. ಸೆಂಟರ್ ಕೌನ್ಸಿಲರುಗಳಾಗಿ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿ, ಕೋಶಾಧಿಕಾರಿ ಸಹಿತ ರಹೀಂ ಮಂಚಿಲ, ಲತೀಫ್ ಮಂಚಿಲ, ಬಶೀರ್ ಪಿ ಎಂ ಮಂಚಿಲ ಒಟ್ಟು ಆರು ಮಂದಿಯನ್ನು ಆರಿಸಲಾಯಿತು. ಪ್ರಸ್ತುತ ಕಾರ್ಯಕ್ರಮದಲ್ಲಿ ಮಂಚಿಲ ಎಸ್ ವೈ ಎಸ್ ನೇತಾರರು ಕಾರ್ಯಕರ್ತರು ಭಾಗವಹಿಸಿದರು.

ಎಸ್ ವೈ ಎಸ್ ಅಳೇಕಲ ಬ್ರಾಂಚ್ ಮಹಾಸಭೆ ಹಾಗು ನೂತನ ಸಮಿತಿ ರಚನಾ ಕಾರ್ಯಕ್ರಮ

ಎಸ್ ವೈ ಎಸ್ ಅಳೇಕಲ ಬ್ರಾಂಚ್ ಮಹಾಸಭೆ ಹಾಗು ನೂತನ ಸಮಿತಿ ರಚನಾ ಕಾರ್ಯಕ್ರಮ ಉಳ್ಳಾಲ ಅಳೇಕಲದಲ್ಲಿ ನಡೆಯಿತು. ಬ್ರಾಂಚ್ ಅಧ್ಯಕ್ಷರಾದ ಸಯ್ಯಿದ್ ಜಲಾಲ್ ತಂಗಲ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು. ಅಳೇಕಲ ಜುಮಾ ಮಸೀದಿಯ ಖತೀಬರಾದ ಅಬೂಝಿಯಾದ್ ಮದನಿ ಪಟ್ಟಾಂಬಿ ಉಸ್ತಾದ್ ಉದ್ಘಾಟಿಸಿದರು ಬ್ರಾಂಚ್ ಪ್ರಧಾನ ಕಾರ್ಯದರ್ಶಿ ಸ್ವಾಗತಿಸಿ, ವರದಿ ಹಾಗು ಲೆಕ್ಕಪತ್ರ ಮಂಡಿಸಿದರು.     ಚುನಾವಣಾ ವೀಕ್ಷಕರಾಗಿ ಆಗಮಿಸಿದ ದ.ಕ ಜಿಲ್ಲಾ ಎಸ್ ವೈ ಎಸ್ ಕೋಶಾಧಿಕಾರಿ ಬಿ.ಜಿ ಹನೀಫ್ ಹಾಜಿ ರವರ ನೇತ್ರತ್ವದಲ್ಲಿ ನೂತನ ಸಮಿತಿ ಆಯ್ಕೆ ಪ್ರಕ್ರಿಯೆ ನಡೆಯಿತು. ಅಧ್ಯಕ್ಷರಾಗಿ ಅಬ್ದುಲ್ ಹಮೀದ್ ಮದನಿ ಕೈಕೋ, ಪ್ರಧಾನ ಕಾರ್ಯದರ್ಶಿಯಾಗಿ ಮುಹಮ್ಮದ್ ಅಶ್ರಫ್ ಅಳೇಕಲ, ಕೋಶಾಧಿಕಾರಿಯಾಗಿ ಅಬ್ದುಲ್ ರಝ್ಝಾಕ್ ಆಯ್ಕೆಯಾದರು. ಉಪಾಧ್ಯಕ್ಷರಾಗಿ ಸಯ್ಯಿದ್ ಜಲಾಲ್ ತಂಗಲ್, ಶಿಕ್ಷಣ ಹಾಗು ದಅವಾ ವಿಭಾಗದ ಕಾರ್ಯದರ್ಶಿಯಾಗಿ ರಹ್ಮತ್, ಸಾಂತ್ವನ ಹಾಗು ಇಸಾಬಃ ವಿಭಾಗದ ಕಾರ್ಯದರ್ಶಿಯಾಗಿ ಅಕೌಂಟ್ ಬಾವಾಕ ಇವರನ್ನು ಆರಿಸಲಾಯಿತು. ಕಾರ್ಯಕಾರಿ ಸಮಿತಿ ಸದಸ್ಯರುಗಳಾಗಿ 15 ಮಂದಿಯನ್ನು ಆರಿಸಲಾಯಿತು. ಪ್ರಸ್ತುತ ಕಾರ್ಯಕ್ರಮದಲ್ಲಿ ಉಸ್ಮಾನ್ ಸಖಾಫಿ ಪೊಳಲಿ, ಶಿಹಾಬ್ ಸಖಾಫಿ ಉಳ್ಳಾಲ, ಹನೀಫ್ ಸಅದಿ ಅಳೇಕಲ ಸಹಿತ ಎಸ್ ವೈ ಎಸ್ ನೇತಾರರು ಕಾರ್ಯಕರ್ತರು ಭಾಗವಹಿಸಿದರು.

SYS ಅಕ್ಕರೆಕೆರೆ ಹಳೆಕೋಟೆ ಬ್ರಾಂಚ್ ಪದಾಧಿಕಾರಿಗಳು ಮತ್ತು ಕಾರ್ಯಕಾರಿ ಸದಸ್ಯರು

SYS ಅಕ್ಕರೆಕೆರೆ ಹಳೆಕೋಟೆ ಬ್ರಾಂಚ್ ಪದಾಧಿಕಾರಿಗಳು ಮತ್ತು ಕಾರ್ಯಕಾರಿ ಸದಸ್ಯರು *ಅಧ್ಯಕ್ಷರು* ಮುಹಮ್ಮದ್ ಮದನಿ 9741477981 *ಪ್ರಧಾನ ಕಾರ್ಯದರ್ಶಿ* ಖಾಲಿದ್ ಅಕ್ಕರೆಕೆರೆ 9686300195 *ಕೋಶಾಧಿಕಾರಿ* ನವಾಝ್ ಸಖಾಫಿ ಅಲ್ ಅಮ್ಜದಿ ಉಳ್ಳಾಲ 8105745760 *ಉಪಾಧ್ಯಕ್ಷರು* ಅಬ್ದುಲ್ ರಹ್ಮಾನ್ ಅಕ್ಕರೆಕೆರೆ 9036685371 *ಶಿಕ್ಷಣ ಹಾಗು ದಅವಾ ಕಾರ್ಯದರ್ಶಿ* ಮನ್ಸೂರ್ ಅಹ್ಮದ್ ಹಳೆಕೋಟೆ 9342523263 *ಸಾಂತ್ವನ ಹಾಗು ಇಸಾಬಃ ಕಾರ್ಯದರ್ಶಿ* ಅಬ್ದುಲ್ ಮಜೀದ್ 9901214053 *ಕಾರ್ಯಕಾರಿ ಸದಸ್ಯರು* *1* ಯೂನುಸಾಕ 8147932128 *2* ಹಸನ್ ಬಾವ ಹಾಜಿ 9900831774 *3* ಅಶ್ರಫ್ 9880938323 *4* ಅಬ್ದುಲ್ಲತೀಫ್ 7349347638 *5* ಯು ಎಚ್ ಹಂಝ 7760699250 *6* ಮುಹಮ್ಮದ್ ಇಕ್ಬಾಲ್ 7795415101 *7* ಸತ್ತಾರ್ 7411941969, 7760940569 *8* ಶಬೀರ್ 9986076436 *9*ಅಬೂಬಕರ್ ಸಿದ್ದೀಕ್ 9845460425