SYS ಅಕ್ಕರೆಕೆರೆ ಬ್ರಾಂಚಿನ ನೂತನ ಸಮಿತಿಯ ರಚನೆಯ ಬಳಿಕ ಇಂದು ಯಶಸ್ವಿಯಾಗಿ ನಡೆದ ಪ್ರಥಮ ಕಾರ್ಯಕಾರೀ ಸಮಿತಿ ಸಭೆ.
ಸಭೆಯಲ್ಲಿ ಕಾರ್ಯಕಾರಿ ಸಮಿತಿ ಸದಸ್ಯರು ಭಾಗವಹಿಸಿ ಬ್ರಾಂಚಿನ ಮುಂದಿನ ಕಾರ್ಯ ಚಟುವಟಿಕೆಗಳು ಸುಸೂತ್ರವಾಗಿ ನಡೆಯಲು ಕಾರ್ಯ ಯೋಜನೆಗಳ ಬಗ್ಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಯಿತು.
ಸಭೆಯಲ್ಲಿ ಕಾರ್ಯಕಾರಿ ಸಮಿತಿ ಸದಸ್ಯರು ಭಾಗವಹಿಸಿ ಬ್ರಾಂಚಿನ ಮುಂದಿನ ಕಾರ್ಯ ಚಟುವಟಿಕೆಗಳು ಸುಸೂತ್ರವಾಗಿ ನಡೆಯಲು ಕಾರ್ಯ ಯೋಜನೆಗಳ ಬಗ್ಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಯಿತು.
ಪ್ರಥಮ ಕಾರ್ಯವಾಗಿ ಇದೇ ಬರುವ ಸೆಪ್ಟೆಂಬರ್ 29, ಆದಿತ್ಯವಾರ ಇಶಾ ನಮಾಜ್ ಬಳಿಕ ಮಹ್ಳರತುಲ್ ಬದ್ರಿಯ್ಯಃ ಮಜ್ಲಿಸ್ ನಡೆಸಲಾಗುವುದು. ಅಕ್ಕರೆಕೆರೆ ಹಳೆಕೋಟೆ ಬ್ರಾಂಚಿನ ಎಲ್ಲಾ ಸದಸ್ಯರು ಕಡ್ಡಾಯವಾಗಿ ಭಾಗವಹಿಸಬೇಕು ಮತ್ತು ಸುನ್ನೀ ಸಂಘ ಕುಟುಂಬದ ಕಾರ್ಯಕರ್ತರು ಮತ್ತು ಸರ್ವ ದೀನೀಪ್ರೇಮಿಗಳನ್ನು ಕಾರ್ಯಕ್ರಮಕ್ಕೆ ಕರೆ ತರಬೇಕು.








Comments