Skip to main content

ಬ್ರಹತ್ ಮಾದರಿ ಮೌಲೂದ್ ಮಜ್ಲಿಸ್ ಮತ್ತು ಹುಬ್ಬುರ್ರಸೂಲ್ ಪ್ರಭಾಷಣ


ಎಸ್ ವೈ ಎಸ್ ಅಕ್ಕರೆಕೆರೆ ಹಳೆಕೋಟೆ ಬ್ರಾಂಚ್ ಆಶ್ರಯದಲ್ಲಿ ಬ್ರಹತ್ ಮಾದರಿ ಮೌಲೂದ್ ಮಜ್ಲಿಸ್ ಮತ್ತು ಹುಬ್ಬುರ್ರಸೂಲ್ ಪ್ರಭಾಷಣ ಅಕ್ಕರೆಕೆರೆಯ ಎಸ್ ವೈ ಎಸ್ ಕಛೇರಿ ಸಭಾಂಗಣದಲ್ಲಿ ನಡೆಯಿತು.
ಮೌಲೂದ್ ಮಜ್ಲಿಸಿನ ನೇತ್ರತ್ವವನ್ನು ಅಬೂ ಮಫಾಝ್ ಮದನಿ ವಹಿಸಿದರು. ಸುಂದರಭಾಗ್ ಜುಮಾ ಮಸೀದಿ ಖತೀಬರಾದ ಶರೀಫ್ ಸಅದಿ ಸುಂದರಭಾಗ್ ಹುಬ್ಬುರ್ರಸೂಲ್ ಪ್ರಭಾಷಣ ನಡೆಸಿದರು. ಎಸ್ಸೆಸ್ಸೆಫ್ ಉಳ್ಳಾಲ ಡಿವಿಷನ್ ಅಧ್ಯಕ್ಷರಾದ ಸಯ್ಯಿದ್ ಖುಬೈಬ್ ತಂಗಲ್ ಪ್ರಾಸ್ತಾವಿಕವಾಗಿ ಮಾತನಾಡಿದರು.
ಪ್ರಸ್ತುತ ಕಾರ್ಯಕ್ರಮದಲ್ಲಿ ಎಸ್ ವೈ ಎಸ್ ಅಕ್ಕರೆಕೆರೆ ಹಳೆಕೋಟೆ ಬ್ರಾಂಚ್ ಉಪಾಧ್ಯಕ್ಷರಾದ ಅಬ್ದುಲ್ ರಹ್ಮಾನ್, ಪ್ರಧಾನ ಕಾರ್ಯದರ್ಶಿ ಖಾಲಿದ್ ಅಕ್ಕರೆಕೆರೆ, ಉಳ್ಳಾಲ ಸೆಂಟರ್ ಸಂಘಟನಾ ಕಾರ್ಯದರ್ಶಿ ಮನ್ಸೂರ್ ಹಳೆಕೋಟೆ, ಬ್ರಾಂಚ್ ನಾಯಕರು, ಸದಸ್ಯರು, ಹಿತೈಷಿಗಳು ಮತ್ತು ಎಸ್ಸೆಸ್ಸೆಫ್ ಅಕ್ಕರೆಕೆರೆ ಹಳೆಕೋಟೆ ಶಾಖಾ ನಾಯಕರು, ಸದಸ್ಯರು ಭಾಗವಹಿಸಿದರು. ಎಸ್ ವೈ ಎಸ್ ಉಳ್ಳಾಲ ಸೆಂಟರ್ ಮಾಧ್ಯಮ ಕಾರ್ಯದರ್ಶಿ ನವಾಝ್ ಸಖಾಫಿ ಉಳ್ಳಾಲ ಧನ್ಯವಾದಗೈದರು.












Comments

Popular posts from this blog

ಕರ್ನಾಟಕ ಮುಸ್ಲಿಂ ಜಮಾಅತ್ ಕೆ ಎಂ ಜೆ ಮತ್ತು ಎಸ್ ವೈ ಎಸ್ ಅಕ್ಕರೆಕೆರೆ ಹಳೆಕೋಟೆ ಶಾಖೆಯ ಆಶ್ರಯದಲ್ಲಿ ಗ್ರ್ಯಾಂಡ್ ಮೌಲಿದ್ ಮಜ್ಲಿಸ್

ಕರ್ನಾಟಕ ಮುಸ್ಲಿಂ ಜಮಾಅತ್ ಕೆ ಎಂ ಜೆ ಮತ್ತು ಎಸ್ ವೈ ಎಸ್ ಅಕ್ಕರೆಕೆರೆ ಹಳೆಕೋಟೆ ಶಾಖೆಯ ಆಶ್ರಯದಲ್ಲಿ ಗ್ರ್ಯಾಂಡ್ ಮೌಲಿದ್ ಮಜ್ಲಿಸ್ ಉಳ್ಳಾಲದ ಅಕ್ಕರೆಕೆರೆಯ ಸಂಘಟನಾ ಕಛೇರಿ ಖುರ್ರತುಸ್ಸಾದಾತ್ ಸುನ್ನೀ ಸೆಂಟರಿನಲ್ಲಿ ನಡೆಯಿತು. ಈ ಸಭೆಯ ವೀಡಿಯೋ ನೋಡಲು ನನ್ನನ್ನು ಮುಟ್ಟಿ ಮೌಲಿದ್ ಮಜ್ಲಿಸಿನ ನೇತ್ರತ್ವವನ್ನು ಅಬೂ ಮಫಾಝ್ ಮದನಿ ವಹಿಸಿದರು. ಎಸ್ ವೈ ಎಸ್ ಶಾಖಾಧ್ಯಕ್ಷರಾದ ಅಶ್ರಫ್ ಝುಹ್ರಿ ಮಾತನಾಡಿ ವಾರಕ್ಕೊಮ್ಮೆ ಶುಕ್ರವಾರ ಸುಬಹ್ ನಮಾಝ್ ಬಳಿಕದ ಮಜ್ಲಿಸ್, ಮಾಸಿಕ ಮಹ್ಳರತುಲ್ ಬದ್ರಿಯ್ಯಃ ಮಜ್ಲಿಸ್ ಹಾಗು ಶಾಖೆಯ ಆಶ್ರಯದಲ್ಲಿ ನಡೆಯುವ ಇತರ ಎಲ್ಲಾ ಕಾರ್ಯಕ್ರಮಗಳಲ್ಲಿ ಸಕ್ರಿಯರಾಗಿ ರಬೇಕೆಂದು ತಿಳಿಸಿದರು. ನವಾಝ್ ಸಖಾಫಿ ಉಳ್ಳಾಲ ದುಆ ನೆರವೇರಿಸಿದರು. ಎಸ್ ವೈ ಎಸ್ ಶಾಖಾ ಕೋಶಾಧಿಕಾರಿ ಆರ್ ಕೆ ಮದನಿ  ಕಾರ್ಯಕ್ರಮ ನಿರ್ವಹಣೆ ಮಾಡಿದರು. ಪ್ರಸ್ತುತ ಕಾರ್ಯಕ್ರಮದಲ್ಲಿ ಕೆ ಎಂ ಜೆ ಶಾಖಾಧ್ಯಕ್ಷರಾದ ಹಸನ್ ಹಾಜಿ ಉಳ್ಳಾಲ, ಪ್ರಧಾನ ಕಾರ್ಯದರ್ಶಿ ಅಬ್ದುಲ್ ಹಮೀದ್ ಪಟೇಲ್ ಕಂಪೌಂಡ್ ಮತ್ತು ಶಾಖಾ ನಾಯಕರು, ಸದಸ್ಯರು, ಹಿತೈಷಿಗಳು ಭಾಗವಹಿಸಿದರು.

ಕೂರತ್ ತಂಙಳ್ ಪ್ರಥಮ ಉರೂಸ್ ಪ್ರಚಾರ ಸಭೆ ಹಾಗು ಅನುಸ್ಮರಣಾ ಕಾರ್ಯಕ್ರಮ

ಉಳ್ಳಾಲ : ಕರ್ನಾಟಕ ಮುಸ್ಲಿಂ ಜಮಾಅತ್, ಎಸ್ ವೈ ಎಸ್, ಎಸ್ಸೆಸ್ಸೆಫ್ ಅಕ್ಕರೆಕೆರೆ ಹಳೆಕೋಟೆ ಶಾಖೆಯ ವತಿಯಿಂದ ಖುರ್ರತುಸ್ಸಾದಾತ್ ಸಯ್ಯಿದ್ ಕೂರತ್ ತಂಙಳ್ ರವರ ಪ್ರಥಮ ಉರೂಸ್ ಪ್ರಚಾರ ಸಭೆ ಹಾಗು ಅನುಸ್ಮರಣಾ ಕಾರ್ಯಕ್ರಮ ಉಳ್ಳಾಲ ಅಕ್ಕರೆಕೆರೆಯ ಖುರ್ರತುಸ್ಸಾದಾತ್ ಸುನ್ನೀ ಸೆಂಟರಿನಲ್ಲಿ ನಡೆಯಿತು.  ಕಾರ್ಯಕ್ರಮದ ವೀಡಿಯೋ ನೋಡಲು ನನ್ನನ್ನು ಮುಟ್ಟಿ ಕೆ ಎಂ ಜೆ ಅಧ್ಯಕ್ಷರಾದ ಹಸನ್ ಹಾಜಿ ಉಳ್ಳಾಲ ಇವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಿತು. ಕೋಟೆಕಾರ್ ಜುಮಾ ಮಸ್ಜಿದ್ ಮುದರ್ರಿಸ್ ಅಬ್ದುರ್ರಝ್ಝಾಖ್ ಸಅದಿ ಮದಕ ಅನುಸ್ಮರಣಾ ಭಾಷಣ ಮಾಡಿದರು. ಎಸ್ ವೈ ಎಸ್ ಉಳ್ಳಾಲ ಝೋನ್ ನಾಯಕ ಸಯ್ಯಿದ್ ಖುಬೈಬ್ ತಂಙಳ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಭೆಯಲ್ಲಿ ಸೂರಃ ಯಾಸೀನ್ ಪಾರಾಯಣ, ತಹ್ಲೀಲ್ ಸಮರ್ಪಣೆ ನಡೆಸಲಾಯಿತು. ಎಸ್ಸೆಸ್ಸೆಫ್ ನಾಯಕ ಆಶಿಖ್ ಹಿಮಮಿ ಸಖಾಫಿ ನಶೀದಃ ಹಾಡಿದರು. ಝೋನ್ ಅಧ್ಯಕ್ಷರಾದ ಬಶೀರ್ ಸಖಾಫಿ ಉಳ್ಳಾಲ, ಪ್ರಧಾನ ಕಾರ್ಯದರ್ಶಿ ಮನ್ಸೂರ್ ಅಹ್ಮದ್ ಹಳೆಕೋಟೆ, ಕೋಶಾಧಿಕಾರಿ ಶರೀಫ್ ಮಂಚಿಲ, ಝೋನ್ ನಾಯಕರಾದ ಇಸಾಖ್ ಪೇಟೆ, ಎಸ್ ವೈ ಎಸ್ ಶಾಖಾಧ್ಯಕ್ಷರಾದ ಅಶ್ರಫ್ ಝುಹ್ರಿ ಅಕ್ಕರೆಕೆರೆ, ಕೋಶಾಧಿಕಾರಿ ಆರ್ ಕೆ ಮದನಿ, ಕೆ ಎಂ ಜೆ  ಕೋಶಾಧಿಕಾರಿ ಅಬ್ದುಲ್ ರಹ್ಮಾನ್ ಅಕ್ಕರೆಕರೆ, ಮುಹಮ್ಮದ್ ಮದನಿ ಹಳೆಕೋಟೆ ಸಹಿತ ಸಂಘಟನಾ ನಾಯಕರು, ಸದಸ್ಯರು, ಹಿತೈಷಿಗಳು ಭಾಗವಹಿಸಿದರು. ...

ಅಕ್ಕರೆಕರೆ ಹಳೆಕೋಟೆ ಕರ್ನಾಟಕ ಮುಸ್ಲಿಂ ಜಮಾಅತ್, ಎಸ್ ವೈ ಎಸ್ ಸದಸ್ಯರು

ಅಕ್ಕರೆಕರೆ ಹಳೆಕೋಟೆ SYS  ಸದಸ್ಯರು 1 ಶಮೀರ್ ಸಖಾಫಿ ಅಕ್ಕರೆಕರೆ  87469 88566 2 ನವಾಝ್ ಅಂಜದಿ ಅಕ್ಕರೆಕೆರೆ  81057 45760 3 ಖಬೀರ್ ಸ ಅದಿ ಅಕ್ಕೆರೆಕೆರೆ   90608 41903 4 ಅಶ್ರಫ್ ಝುಹ್ರೀ ಅಕ್ಕೆರೆಕೆರೆ   84532 75477 5 ಆರ್ ಕೆ ಮದನಿ ಅಮ್ಮೆಂಬಳ  9449242546 6 ಕರೀಮ್ ಹಾಜಿ ಖಾದಿಮ್ 94484 37663 7 ರಫೀಖ್ ಚಪ್ಪಳ್ ಅಕ್ಕರೆಕರೆ  99864 74395 8 ಸತ್ತಾರ್ ಅಕ್ಕೆರೆಕೆರೆ  97420 56014 9 ಮಜೀದ್ ಪೈಂಟರ್ ಅಕ್ಕೆರೆಕೆರೆ  9901214053 10 ಸಲಾಮ್ ಸ್ಕರೇಫ್ ಅಕ್ಕರೆಕೆರೆ  97432 17722 11 ಬದ್ರುದ್ದೀನ್ ಅಕ್ಕರೆಕರೆ  9972654712 12 ಮನ್ಸೂರ್ ಸಯ್ಯಿದ್ ಅಕ್ಕೆರೆಕೆರೆ   7090510011 13 ಮುಹಮ್ಮದ್ ಹನೀಫ್   8050126115 14 ಅಹ್ಮದ್ ಶರೀಫ್ KT 81475 15127 15 ಅಬ್ದುಲ್ ರವೂಫ್ ಅಕ್ಕೆರೆಕೆರೆ  90364 88142 16 ಅಬ್ದುಲ್ ಅಶ್ರಫ್ Wel Come Store 8296580450 17 ನೌಶಾದ್ ಯೂಸುಫ್  ಅಕ್ಕರೆಕರೆ 82966 44560 18 ಇಬ್ರಾಹಿಂ ಖಲೀಲ್ ಅಕ್ಕೆರೆಕೆರೆ    9379464748 19  ಶಂಶೀರ್ ಹಮೀದ್ ಅಕ್ಕರೆಕರೆ  9886744276 20- ಹಮೀದ್ ಹಳೆಕೋಟೆ +918951870313 21- ಮುಹಮ್ಮದ್ ಮದನಿ +919741477981 22- ಮುಹಮ್ಮದ್ ಹನೀಫ್ 9035961547 23- ಅಬೂಬಕರ್ ಅಬ್ಬಾಸ್ ಕೊಲಂಗ...