ಜಾಗತಿಕ ಮಹಾಮಾರಿ "COVID 19" ಪ್ರಯುಕ್ತ ಘೋಷಿಸಲಾದ ಲಾಕ್ ಡೌನ್ ನಿಂದ ತೀವ್ರ ಸಂಕಷ್ಟ ಅನುಭವಿಸುತ್ತಿರುವ ಅರ್ಹ 32 ಕುಟುಂಬಗಳಿಗೆ ಎಸ್ ವೈ ಎಸ್ ಉಳ್ಳಾಲ ಸೆಂಟರ್ ಅಧೀನದ ಎಸ್ ವೈ ಎಸ್ ಮಂಚಿಲ ಬ್ರಾಂಚ್ ವತಿಯಿಂದ ರೇಷನ್ ಕಿಟ್ ವಿತರಣೆ ಇತ್ತೀಚೆಗೆ ಮಾಡಲಾಯಿತು. ಪ್ರಸ್ತುತ ಕಾರ್ಯಕ್ರಮದಲ್ಲಿ ಎಸ್ ವೈ ಎಸ್ ಮಂಚಿಲ ಬ್ರಾಂಚ್ ಅಧ್ಯಕ್ಷರಾದ ಅಶ್ರಫ್ ಸಅದಿ, ಉಪಾಧ್ಯಕ್ಷರಾದ ಸಯೀದ್, ಕೋಶಾಧಿಕಾರಿ ಅಶ್ರಫ್ ಅಕ್ಕರೆಕೆರೆ, ಪ್ರಧಾನ ಕಾರ್ಯದರ್ಶಿ ಶರೀಫ್, ಸೆಂಟರ್ ಕಾರ್ಯಕಾರಿ ಸಮಿತಿ ಸದಸ್ಯರಾದ ಹಮೀದ್ ಮಂಚಿಲ ಹಾಗು ಜಾವಿದ್, ಲತೀಫಾಕ, ದಾವೂದ್ ಹಾಜರಿದ್ದರು.
ಇದು SYS ಉಳ್ಳಾಲ ಸೆಂಟರಿನ ಅಧಿಕ್ರತ ಬ್ಲಾಗ್ ಆಗಿದೆ.ಇದರಲ್ಲಿ SYS ಉಳ್ಳಾಲ ಸೆಂಟರ್ ಮತ್ತು ಇದರ ಅಧೀನ ಬ್ರಾಂಚುಗಳ ಕಾರ್ಯಕ್ರಮಗಳು, ವರದಿಗಳು ಹಾಗೂ ಫೋಟೋಸ್ ಗಳು ಲಭ್ಯವಾಗಲಿದೆ