ಜಾಗತಿಕ ಮಹಾಮಾರಿ "ಕೋವಿಡ್ 19" ಪ್ರಯುಕ್ತ ಘೋಷಿಸಲಾದ ರಾಷ್ಟ್ರೀಯ ಲಾಕ್ ಡೌನ್ ನಿಂದ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಅದರಲ್ಲೂ ಬಡ ಜನರು ತೀವ್ರ ಸಂಕಷ್ಟಗೊಳಗಾಗಿದ್ದಾರೆ. ಇಂತಹ ಜನರಿಗೆ ಜಾತಿ, ಧರ್ಮ ವ್ಯತ್ಯಾಸವಿಲ್ಲದೆ ತುರ್ತು ಸಹಾಯ ಹಾಗು ಸಾಂತ್ವನ ಸೇವೆಗಳಲ್ಲಿ SYS ಉಳ್ಳಾಲ ಸೆಂಟರ್ ತೊಡಗಿಸಿಕೊಂಡಿದೆ. ಇದರ ಭಾಗವಾಗಿ ಉಳ್ಳಾಲದ ಅರ್ಹ ನಲ್ವತ್ತು ಕುಟುಂಬಗಳಿಗೆ ಮೊದಲ ಹಂತದ ರೇಷನ್ ಕಿಟ್ಟುಗಳನ್ನು ವಿತರಿಸಲಾಯಿತು.
ಎಸ್ ವೈ ಎಸ್ ರಾಜ್ಯ ಸದಸ್ಯರೂ, SYS ಉಳ್ಳಾಲ ಸೆಂಟರ್ ನಾಯಕರೂ ಆದ ಬಿಜಿ ಹನೀಫ್ ಹಾಜಿ ಉಳ್ಳಾಲ, ಸೆಂಟರ್ ಅಧ್ಯಕ್ಷರಾದ ಬಶೀರ್ ಸಖಾಫಿ ಉಳ್ಳಾಲ, ಸೆಂಟರ್ ಪ್ರಧಾನ ಕಾರ್ಯದರ್ಶಿ ಇಸಾಕ್ ಪೇಟೆ, ಕೋಶಾಧಿಕಾರಿ ಅಬ್ದುಸ್ಸಮದ್ ಹಳೆಕೋಟೆ, ಎಸ್ ವೈ ಎಸ್ ಅಕ್ಕರೆಕೆರೆ ಹಳೆಕೋಟೆ ಉಪಾಧ್ಯಕ್ಷರಾದ ಅಬ್ದುಲ್ ರಹ್ಮಾನ್ ಅಕ್ಕರೆಕೆರೆ, ಸೆಂಟರ್ ಕಾರ್ಯದರ್ಶಿ ಮನ್ಸೂರ್ ಹಳೆಕೋಟೆ, ಮದನಿ ನಗರ ಬ್ರಾಂಚ್ ಅಧ್ಯಕ್ಷರಾದ ಇಸ್ಮಾಯಿಲ್ ಎಸ್ ಎ ಮೊರೊಕ್ಕೋ ಮದನಿ, ಮಾಸ್ತಿಕಟ್ಟೆ ಬ್ರಾಂಚ್ ಪ್ರಧಾನ ಕಾರ್ಯದರ್ಶಿ ಆರ್ ಆರ್ ರಫೀಕ್ ಹಾಜರಿದ್ದರು.
ಹಸಿದವನಿಗೆ ಉಣ ಬಡಿಸುವುದು ಅತ್ಯಂತ ದೊಡ್ಡ ಪುಣ್ಯದಾಯಕ ಕರ್ಮವಾಗಿದೆ. ಇಸ್ಲಾಮ್ ಅದಕ್ಕೆ ದೊಡ್ಡ ಪ್ರತಿಫಲ ನೀಡುವುದಾಗಿ ಘೋಷಿಸುತ್ತದೆ. ಹಸಿದವನ ಹಸಿವು ನೀಗಿಸುವ ಸೇವೆ ನಿಜಕ್ಕೂ ಶ್ಲಾಘನೀಯ. ಅಲ್ಲಾಹು ಸ್ವೀಕರಿಸಲಿ. ರೇಷನ್ ಕಿಟ್ಟುಗಳ ವಿತರಣೆಗೆ ತನು, ಮನ, ಧನಗಳಿಂದ ಸಹಕರಿಸಿದ ಎಸ್ ವೈ ಎಸ್ ಉಳ್ಳಾಲ ಸೆಂಟರ್ ಸದಸ್ಯರಿಗೂ, ಇತರರಿಗೂ ಅಲ್ಲಾಹನು ಇಹದಲ್ಲಿ ಐಶ್ವರ್ಯ, ಸಿರಿವಂತಿಕೆ ನೀಡಲಿ. ಪರದಲ್ಲಿ ಸ್ವರ್ಗವನ್ನು ನೀಡಲಿ. ಆಮೀನ್
✍️ ನವಾಝ್ ಸಖಾಫಿ ಅಕ್ಕರೆಕೆರೆ ಉಳ್ಳಾಲ
ಎಸ್ ವೈ ಎಸ್ ರಾಜ್ಯ ಸದಸ್ಯರೂ, SYS ಉಳ್ಳಾಲ ಸೆಂಟರ್ ನಾಯಕರೂ ಆದ ಬಿಜಿ ಹನೀಫ್ ಹಾಜಿ ಉಳ್ಳಾಲ, ಸೆಂಟರ್ ಅಧ್ಯಕ್ಷರಾದ ಬಶೀರ್ ಸಖಾಫಿ ಉಳ್ಳಾಲ, ಸೆಂಟರ್ ಪ್ರಧಾನ ಕಾರ್ಯದರ್ಶಿ ಇಸಾಕ್ ಪೇಟೆ, ಕೋಶಾಧಿಕಾರಿ ಅಬ್ದುಸ್ಸಮದ್ ಹಳೆಕೋಟೆ, ಎಸ್ ವೈ ಎಸ್ ಅಕ್ಕರೆಕೆರೆ ಹಳೆಕೋಟೆ ಉಪಾಧ್ಯಕ್ಷರಾದ ಅಬ್ದುಲ್ ರಹ್ಮಾನ್ ಅಕ್ಕರೆಕೆರೆ, ಸೆಂಟರ್ ಕಾರ್ಯದರ್ಶಿ ಮನ್ಸೂರ್ ಹಳೆಕೋಟೆ, ಮದನಿ ನಗರ ಬ್ರಾಂಚ್ ಅಧ್ಯಕ್ಷರಾದ ಇಸ್ಮಾಯಿಲ್ ಎಸ್ ಎ ಮೊರೊಕ್ಕೋ ಮದನಿ, ಮಾಸ್ತಿಕಟ್ಟೆ ಬ್ರಾಂಚ್ ಪ್ರಧಾನ ಕಾರ್ಯದರ್ಶಿ ಆರ್ ಆರ್ ರಫೀಕ್ ಹಾಜರಿದ್ದರು.
ಹಸಿದವನಿಗೆ ಉಣ ಬಡಿಸುವುದು ಅತ್ಯಂತ ದೊಡ್ಡ ಪುಣ್ಯದಾಯಕ ಕರ್ಮವಾಗಿದೆ. ಇಸ್ಲಾಮ್ ಅದಕ್ಕೆ ದೊಡ್ಡ ಪ್ರತಿಫಲ ನೀಡುವುದಾಗಿ ಘೋಷಿಸುತ್ತದೆ. ಹಸಿದವನ ಹಸಿವು ನೀಗಿಸುವ ಸೇವೆ ನಿಜಕ್ಕೂ ಶ್ಲಾಘನೀಯ. ಅಲ್ಲಾಹು ಸ್ವೀಕರಿಸಲಿ. ರೇಷನ್ ಕಿಟ್ಟುಗಳ ವಿತರಣೆಗೆ ತನು, ಮನ, ಧನಗಳಿಂದ ಸಹಕರಿಸಿದ ಎಸ್ ವೈ ಎಸ್ ಉಳ್ಳಾಲ ಸೆಂಟರ್ ಸದಸ್ಯರಿಗೂ, ಇತರರಿಗೂ ಅಲ್ಲಾಹನು ಇಹದಲ್ಲಿ ಐಶ್ವರ್ಯ, ಸಿರಿವಂತಿಕೆ ನೀಡಲಿ. ಪರದಲ್ಲಿ ಸ್ವರ್ಗವನ್ನು ನೀಡಲಿ. ಆಮೀನ್
✍️ ನವಾಝ್ ಸಖಾಫಿ ಅಕ್ಕರೆಕೆರೆ ಉಳ್ಳಾಲ



Comments