ಎಸ್ ವೈ ಎಸ್ ಉಳ್ಳಾಲ ಸೆಂಟರ್ ಸಮಿತಿಯಿಂದ ಕರ್ನಾಟಕ ರಾಜ್ಯ ಎಸ್ ವೈ ಎಸ್ ನೂತನ ಪದಾಧಿಕಾರಿಗಳಿಗೆ ಸನ್ಮಾನ ಸಮಾರಂಭ ಉಳ್ಳಾಲ ಆಝಾದ್ ನಗರದ ಇಸ್ಲಾಮಿಕ್ ನೋಲೇಜ್ ಸೆಂಟರಿನಲ್ಲಿ ಇತ್ತೀಚೆಗೆ ಜರುಗಿತು. ರಾಜ್ಯದ ಎಸ್ ವೈ ಎಸ್ ನೂತನ ಪದಾಧಿಕಾರಿಗಳ ಆಯ್ಕೆಯ ನಂತರದ ಪ್ರಥಮ ಕ್ಯಾಬಿನೆಟ್ ಮೀಟ್ ಉಳ್ಳಾಲದಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ನಿಮಿತ್ತ ಉಳ್ಳಾಲಕ್ಕೆ ಆಗಮಿಸಿದ ರಾಜ್ಯ ನಾಯಕರು ಉಳ್ಳಾಲ ದರ್ಗಾ ಝಿಯಾರತ್ ನಡೆಸಿ, ಉಳ್ಳಾಲ ಆಝಾದ್ ನಗರದ ಇಸ್ಲಾಮಿಕ್ ನೋಲೇಜ್ ಸೆಂಟರಿನಲ್ಲಿ ಪ್ರಥಮ ಕ್ಯಾಬಿನೆಟ್ ಮೀಟ್ ನಡೆಸಿದರು. ಪ್ರಸ್ತುತ ಸಭೆಯ ಆರಂಭದಲ್ಲಿ ಎಸ್ ವೈ ಎಸ್ ಉಳ್ಳಾಲ ಸೆಂಟರ್ ಸಮಿತಿ ವತಿಯಿಂದ ರಾಜ್ಯ ಎಸ್ ವೈ ಎಸ್ ನೂತನ ಪದಾಧಿಕಾರಿಗಳಾದ ರಾಜ್ಯಾಧ್ಯಕ್ಷ ಡಾ.ಅಬ್ದುರ್ರಶೀದ್ ಝೈನಿ ಕಾಮಿಲ್ ಸಖಾಫಿ, ಪ್ರಧಾನ ಕಾರ್ಯದರ್ಶಿ ಅಬ್ದುಲ್ ಹಫೀಲ್ ಸಅದಿ ಕೊಳಕೇರಿ, ಉಪಾಧ್ಯಕ್ಷ ಸಯ್ಯಿದ್ ಜಾಫರ್ ಸಖಾಫ್ ತಂಗಲ್ ಕೋಟೇಶ್ವರ, ಕೋಶಾಧಿಕಾರಿ ಅಬ್ದುಲ್ ಹಕೀಂ ಕೊಡ್ಲಿಪೇಟೆ, ಸಂಘಟನಾ ಕಾರ್ಯದರ್ಶಿ ಜಿ.ಎಂ ಕಾಮಿಲ್ ಸಖಾಫಿ, ದಅವಾ ಕಾರ್ಯದರ್ಶಿ ಕೆ.ಕೆ.ಎಂ ಕಾಮಿಲ್ ಸಖಾಫಿ, ರಾಜ್ಯ ನಿಕಟ ಪೂರ್ವ ಅಧ್ಯಕ್ಷ ಉಸ್ಮಾನ್ ಸಅದಿ ಪಟ್ಟೋರಿ, ಇಸಾಬಃ ಕಾರ್ಯದರ್ಶಿ ಬಶೀರ್ ಸಅದಿ ಬೆಂಗಳೂರು, ಪಬ್ಲಿಕ್ ರಿಲೇಶನ್ಸ್ ಕಾರ್ಯದರ್ಶಿ ಬಿ.ಜಿ ಹನೀಫ್ ಹಾಜಿ ಉಳ್ಳಾಲ, ನೋರ್ತ್ ಕೌನ್ಸಿಲ್ ಕಾರ್ಯದರ್ಶಿ ಅಬ್ದುಲ್ ಹಮೀದ್ ಬಜ್ಪೆ ಹಾಗು ಸೋಶಿಯ...
ಇದು SYS ಉಳ್ಳಾಲ ಸೆಂಟರಿನ ಅಧಿಕ್ರತ ಬ್ಲಾಗ್ ಆಗಿದೆ.ಇದರಲ್ಲಿ SYS ಉಳ್ಳಾಲ ಸೆಂಟರ್ ಮತ್ತು ಇದರ ಅಧೀನ ಬ್ರಾಂಚುಗಳ ಕಾರ್ಯಕ್ರಮಗಳು, ವರದಿಗಳು ಹಾಗೂ ಫೋಟೋಸ್ ಗಳು ಲಭ್ಯವಾಗಲಿದೆ